ಪರಭಾಷೆಯಿಂದ ಬಂತು ಆಫರ್​; ಒಳ್ಳೆಯ ಸ್ವಾರ್ಥ ಮೆರೆದ ನಟಿ ಸಪ್ತಮಿ ಗೌಡ

ಪರಭಾಷೆಯಿಂದ ಬಂತು ಆಫರ್​; ಒಳ್ಳೆಯ ಸ್ವಾರ್ಥ ಮೆರೆದ ನಟಿ ಸಪ್ತಮಿ ಗೌಡ
| Updated By: ರಾಜೇಶ್ ದುಗ್ಗುಮನೆ

Updated on: Nov 10, 2022 | 6:30 AM

‘ನನಗೆ ಪರಭಾಷೆಯಿಂದ ಆಫರ್ ಬರುತ್ತಿದೆ. ಆದರೆ, ನನಗೆ ಒಂದು ಕನ್ನಡದಲ್ಲಿ ಬೇರೆ ಬೇರೆ ಪಾತ್ರ ಮಾಡಬೇಕು ಎಂಬ ಸ್ವಾರ್ಥ ಇದೆ’ ಎಂದಿದ್ದಾರೆ ಸಪ್ತಮಿ.

ನಟಿ ಸಪ್ತಮಿ ಗೌಡ (Sapthami Gowda) ಅವರು ‘ಕಾಂತಾರ’ (Kantara Movie) ಚಿತ್ರದ ಮೂಲಕ ಸಾಕಷ್ಟು ದೊಡ್ಡ ಮಟ್ಟದ ಗೆಲುವು ಕಂಡಿದ್ದಾರೆ. ಈ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬಂದಿದ್ದರಿಂದ ಸಪ್ತಮಿ ಖ್ಯಾತಿ ದೇಶಾದ್ಯಂತ ಹಬ್ಬಿದೆ. ಈ ಸಿನಿಮಾ ಹಿಟ್ ಆದ ನಂತರದಲ್ಲಿ ಅವರಿಗೆ ಪರಭಾಷೆಯಿಂದ ಹಲವು ಆಫರ್ ಬರುತ್ತಿದೆ. ‘ನನಗೆ ಪರಭಾಷೆಯಿಂದ ಆಫರ್ ಬರುತ್ತಿದೆ. ಆದರೆ, ನನಗೆ  ಕನ್ನಡದಲ್ಲಿ ಬೇರೆ ಬೇರೆ ಪಾತ್ರ ಮಾಡಬೇಕು ಎಂಬ ಸ್ವಾರ್ಥ ಇದೆ’ ಎಂದಿದ್ದಾರೆ ಸಪ್ತಮಿ.

Follow us
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?