ಮಂಗ್ಲಿ ಹಾಡಿದ, ನಟಿ ಸಾಯಿ ಪಲ್ಲವಿ ನಟಿಸಿದ ’ಸರಂಗಾ ದರಿಯಾ’ ಹಾಡು ಮುರಿಯುತ್ತಿದೆ ದಾಖಲೆಗಳನ್ನು…!

‘saranga Dhariya’ Breaks The Record Of Two Famous Telugu Songs…! | ಮಂಗ್ಲಿ ಹಾಡಿದ, ನಟಿ ಸಾಯಿ ಪಲ್ಲವಿ ನಟಿಸಿದ ’ಸರಂಗಾ ದರಿಯಾ’ ಹಾಡು ಮುರಿಯುತ್ತಿದೆ ದಾಖಲೆಗಳನ್ನು…! ನಟಿ ಸಾಯಿ ಪಲ್ಲವಿ ನಟ ಅಕ್ಕಿನೇನಿ ನಾಗ ಚೈತನ್ಯ ಜೋಡಿಯಾಗಿ ರೊಮ್ಯಾಂಟಿಕ್ ಚಿತ್ರ ಲವ್ ಸ್ಟೋರಿಯಲ್ಲಿ ನಟಿಸುತ್ತಿದ್ದಾರೆ. ಈ ಲವ್ ಸ್ಟೋರಿ ಚಿತ್ರ ಬಿಡುಗಡೆ ಮುನ್ನವೇ ಭಾರಿ ಸಂಚಲನ ಸೃಷ್ಟಿಸಿದೆ. ಹೌದು, ಈಗಾಗಲೇ ಸಿನಿಮಾದ ಆಯಿ ಪಿಲ್ಲಾ ಮತ್ತು ನೀ ಚಿತ್ತಮ್ ಚೂಸಿ ಎಂಬ ಎರಡು […]

|

Updated on: Mar 20, 2021 | 5:09 PM

‘saranga Dhariya’ Breaks The Record Of Two Famous Telugu Songs…! | ಮಂಗ್ಲಿ ಹಾಡಿದ, ನಟಿ ಸಾಯಿ ಪಲ್ಲವಿ ನಟಿಸಿದ ’ಸರಂಗಾ ದರಿಯಾ’ ಹಾಡು ಮುರಿಯುತ್ತಿದೆ ದಾಖಲೆಗಳನ್ನು…!

ನಟಿ ಸಾಯಿ ಪಲ್ಲವಿ ನಟ ಅಕ್ಕಿನೇನಿ ನಾಗ ಚೈತನ್ಯ ಜೋಡಿಯಾಗಿ ರೊಮ್ಯಾಂಟಿಕ್ ಚಿತ್ರ ಲವ್ ಸ್ಟೋರಿಯಲ್ಲಿ ನಟಿಸುತ್ತಿದ್ದಾರೆ. ಈ ಲವ್ ಸ್ಟೋರಿ ಚಿತ್ರ ಬಿಡುಗಡೆ ಮುನ್ನವೇ ಭಾರಿ ಸಂಚಲನ ಸೃಷ್ಟಿಸಿದೆ. ಹೌದು, ಈಗಾಗಲೇ ಸಿನಿಮಾದ ಆಯಿ ಪಿಲ್ಲಾ ಮತ್ತು ನೀ ಚಿತ್ತಮ್ ಚೂಸಿ ಎಂಬ ಎರಡು ಹಾಡುಗಳು ಬಿಡುಗಡೆಯಾಗಿದೆ.

ಆದರೆ ಈಗ ಲವ್ ಸ್ಟೋರಿ ಸಿನಿಮಾದ ಮೂರನೆಯ ಹಾಡು ಬೇರೆ ಎಲ್ಲಾ ಹಾಡುಗಳ ದಾಖಲೆಗಳನ್ನು ಬ್ರೇಕ್ ಮಾಡುವ ಹಾದಿಯಲ್ಲಿದೆ. ತೆಲಂಗಾಣದ ಜಾನಪದ ಹಾಡಿನಿಂದ ಸ್ಫೂರ್ತಿ ಪಡೆದು ಮಾಡಿರುವ ’ಸರಂಗಾ ದರಿಯಾ’ ಹಾಡು ಎಲ್ಲೆಡೆ ಕಮಾಲ್ ಮಾಡುತ್ತಿದೆ.

Follow us
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು