Video: ಏಕತಾ ಮೆರವಣಿಗೆ ಬಳಿಕ ಪರೇಡ್ ನಡೆದ ಮಾರ್ಗದಲ್ಲಿ ಪ್ರಧಾನಿ ಮೋದಿ ಸಂಚಾರ

Updated on: Oct 31, 2025 | 12:01 PM

ಇಂದು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲರ 150ನೇ ಜನ್ಮದಿನ. ಇಂದು ಏಕತಾ ಪ್ರತಿಮೆ ಬಳಿಕ ಗಣರಾಜ್ಯೋತ್ಸವದ ಮಾದರಿಯಲ್ಲೇ ಪರೇಡ್ ನಡೆಯಿತು. ಇದಾದ ಬಳಿಕ ಪ್ರಧಾನಿ ಮೋದಿ ಅದೇ ಮಾರ್ಗದಲ್ಲಿ ಪ್ರಧಾನಿ ಮೋದಿ ಸಂಚಾರ ನಡೆಸಿದರು. ಅದಕ್ಕೂ ಮುನ್ನ ಸರ್ದಾರ್ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ ಸಲ್ಲಿಸಿದ್ದರು.

ಏಕ್ತಾ ನಗರ, ಅಕ್ಟೋಬರ್ 31: ಇಂದು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲರ 150ನೇ ಜನ್ಮದಿನ. ಇಂದು ಏಕತಾ ಪ್ರತಿಮೆ ಬಳಿಕ ಗಣರಾಜ್ಯೋತ್ಸವದ ಮಾದರಿಯಲ್ಲೇ ಪರೇಡ್ ನಡೆಯಿತು. ಇದಾದ ಬಳಿಕ ಪ್ರಧಾನಿ ಮೋದಿ ಅದೇ ಮಾರ್ಗದಲ್ಲಿ ಪ್ರಧಾನಿ ಮೋದಿ ಸಂಚಾರ ನಡೆಸಿದರು. ಅದಕ್ಕೂ ಮುನ್ನ ಸರ್ದಾರ್ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ ಸಲ್ಲಿಸಿದ್ದರು.

 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More