ವರ್ಷದ ಹಿಂದೆ ವ್ಹೀಲ್ಚೇರ್ ಮೇಲೆ ಸತ್ಯಜಿತ್ ನಮ್ಮನೆಗೆ ಬಂದಿದ್ದರು; ಪುನೀತ್ ರಾಜ್ಕುಮಾರ್
ಸತ್ಯಜಿತ್ ಅವರಿಗೆ ಈ ಮೊದಲು ಗ್ಯಾಂಗ್ರಿನ್ ಆಗಿತ್ತು. ಹೀಗಾಗಿ, ಅವರ ಕಾಲನ್ನು ಕತ್ತರಿಸಲಾಗಿತ್ತು. ಹೀಗಾಗಿ, ವ್ಹೀಲ್ಚೇರ್ ಮೇಲೆಯೇ ಅವರು ಕುಳಿತಿರುತ್ತಿದ್ದರು.
ಕನ್ನಡ ಚಿತ್ರರಂಗದ ಬಹುಬೇಡಿಕೆಯ ಪೋಷಕ ನಟನಾಗಿದ್ದ ಸತ್ಯಜಿತ್ ಅವರು ಇಂದು (ಅ.10) ಕೊನೆಯುಸಿಳೆದಿದ್ದಾರೆ. 650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಪುನೀತ್ ರಾಜ್ಕುಮಾರ್ ನಟನೆಯ ಕೆಲ ಸಿನಿಮಾಗಳಲ್ಲೂ ಸತ್ಯಜಿತ್ ಅವರು ಕಾಣಿಸಿಕೊಂಡಿದ್ದರು. ಹೀಗಾಗಿ, ಪುನೀತ್ ಮತ್ತು ಸತ್ಯಜಿತ್ ನಡುವೆ ಒಳ್ಳೆಯ ಪರಿಚಯವಿತ್ತು. ಈಗ ಸತ್ಯಜಿತ್ ಅವರು ಮೃತಪಟ್ಟ ವಿಚಾರದ ಬಗ್ಗೆ ಪುನೀತ್ ಪ್ರತಿಕ್ರಿಯೆ ನೀಡಿದ್ದಾರೆ.
ಸತ್ಯಜಿತ್ ಅವರಿಗೆ ಈ ಮೊದಲು ಗ್ಯಾಂಗ್ರಿನ್ ಆಗಿತ್ತು. ಹೀಗಾಗಿ, ಅವರ ಕಾಲನ್ನು ಕತ್ತರಿಸಲಾಗಿತ್ತು. ಹೀಗಾಗಿ, ವ್ಹೀಲ್ಚೇರ್ ಮೇಲೆಯೇ ಅವರು ಕುಳಿತಿರುತ್ತಿದ್ದರು. ಒಂದು ವರ್ಷದ ಹಿಂದೆ ಸತ್ಯಜಿತ್ ಅವರು ಪುನೀತ್ ಮನೆಗೂ ಆಗಮಿಸಿದ್ದರು. ಆ ದಿನವನ್ನು ಅಪ್ಪು ನೆನೆದಿದ್ದಾರೆ.
ಇದನ್ನೂ ಓದಿ: Sathyajith Death: ‘ಆಸ್ಪತ್ರೆಗೆ ಬಾರದ ಮಗಳು ಸ್ಮಶಾನಕ್ಕೆ ಬಂದಳು’: ಸತ್ಯಜಿತ್ ಪುತ್ರ ಆಕಾಶ್
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

