ಬಹುದಿನಗಳ ಬಳಿಕ ಒಟ್ಟಿಗೆ ಕಾಣಿಸಿಕೊಂಡ ಜಾರಕಿಹೋಳಿ ಅಣ್ತಮ್ಮಸ್, ಮಾತಿಲ್ಲ ಕಥೆಯಿಲ್ಲ..
ಬೆಳಗಾವಿ ಜಿಲ್ಲೆಯ ಗೋಕಾಕ್ ಲಕ್ಷ್ಮೀ ದೇವಿ ಜಾತ್ರೆ ತಯಾರಿ ಸಭೆಯ ವೇದಿಕೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕ ರಮೇಶ್ ಜಾರಕಿಹೊಳಿ ಕಾಣಿಸಿಕೊಂಡಿದ್ದಾರೆ. ರಾಜಕೀಯ ಭಿನ್ನಾಪ್ರಾಯದಿಂದ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳದೇ ದೂರವೇ ಉಳಿದಿದ್ದರು. ಆದ್ರೆ, ಲಕ್ಷ್ಮೀ ದೇವಿ ಇಬ್ಬರನ್ನು ಒಂದೇ ವೇದಿಕೆ ಮೇಲೆ ಕೂರುವಂತೆ ಮಾಡಿದ್ದಾಳೆ. ಅಕ್ಕಪಕ್ಕ ಕುಳಿತು ಕೊಂಡಿದ್ದರು ಸಹ ಒಂದೇ ಒಂದು ಮಾತನಾಡಿಲ್ಲ.
ಬೆಳಗಾವಿ, (ಜೂನ್ 29): ಬಹುದಿನಗಳ ಬಳಿಕ ಜಾರಕಿಹೋಳಿ ಬ್ರದರ್ಸ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ಲಕ್ಷ್ಮೀ ದೇವಿ ಜಾತ್ರೆ ತಯಾರಿ ಸಭೆಯ ವೇದಿಕೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕ ರಮೇಶ್ ಜಾರಕಿಹೊಳಿ ಕಾಣಿಸಿಕೊಂಡಿದ್ದಾರೆ. ರಾಜಕೀಯ ಭಿನ್ನಾಪ್ರಾಯದಿಂದ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳದೇ ದೂರವೇ ಉಳಿದಿದ್ದರು. ಆದ್ರೆ, ಲಕ್ಷ್ಮೀ ದೇವಿ ಇಬ್ಬರನ್ನು ಒಂದೇ ವೇದಿಕೆ ಮೇಲೆ ಕೂರುವಂತೆ ಮಾಡಿದ್ದಾಳೆ. ಅಕ್ಕಪಕ್ಕ ಕುಳಿತು ಕೊಂಡಿದ್ದರು ಸಹ ಒಂದೇ ಒಂದು ಮಾತನಾಡಿಲ್ಲ.
Follow Us
Latest Videos
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ

