ಬಹುದಿನಗಳ ಬಳಿಕ ಒಟ್ಟಿಗೆ ಕಾಣಿಸಿಕೊಂಡ ಜಾರಕಿಹೋಳಿ ಅಣ್ತಮ್ಮಸ್, ಮಾತಿಲ್ಲ ಕಥೆಯಿಲ್ಲ..
ಬೆಳಗಾವಿ ಜಿಲ್ಲೆಯ ಗೋಕಾಕ್ ಲಕ್ಷ್ಮೀ ದೇವಿ ಜಾತ್ರೆ ತಯಾರಿ ಸಭೆಯ ವೇದಿಕೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕ ರಮೇಶ್ ಜಾರಕಿಹೊಳಿ ಕಾಣಿಸಿಕೊಂಡಿದ್ದಾರೆ. ರಾಜಕೀಯ ಭಿನ್ನಾಪ್ರಾಯದಿಂದ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳದೇ ದೂರವೇ ಉಳಿದಿದ್ದರು. ಆದ್ರೆ, ಲಕ್ಷ್ಮೀ ದೇವಿ ಇಬ್ಬರನ್ನು ಒಂದೇ ವೇದಿಕೆ ಮೇಲೆ ಕೂರುವಂತೆ ಮಾಡಿದ್ದಾಳೆ. ಅಕ್ಕಪಕ್ಕ ಕುಳಿತು ಕೊಂಡಿದ್ದರು ಸಹ ಒಂದೇ ಒಂದು ಮಾತನಾಡಿಲ್ಲ.
ಬೆಳಗಾವಿ, (ಜೂನ್ 29): ಬಹುದಿನಗಳ ಬಳಿಕ ಜಾರಕಿಹೋಳಿ ಬ್ರದರ್ಸ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ಲಕ್ಷ್ಮೀ ದೇವಿ ಜಾತ್ರೆ ತಯಾರಿ ಸಭೆಯ ವೇದಿಕೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕ ರಮೇಶ್ ಜಾರಕಿಹೊಳಿ ಕಾಣಿಸಿಕೊಂಡಿದ್ದಾರೆ. ರಾಜಕೀಯ ಭಿನ್ನಾಪ್ರಾಯದಿಂದ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳದೇ ದೂರವೇ ಉಳಿದಿದ್ದರು. ಆದ್ರೆ, ಲಕ್ಷ್ಮೀ ದೇವಿ ಇಬ್ಬರನ್ನು ಒಂದೇ ವೇದಿಕೆ ಮೇಲೆ ಕೂರುವಂತೆ ಮಾಡಿದ್ದಾಳೆ. ಅಕ್ಕಪಕ್ಕ ಕುಳಿತು ಕೊಂಡಿದ್ದರು ಸಹ ಒಂದೇ ಒಂದು ಮಾತನಾಡಿಲ್ಲ.
Latest Videos
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

