ರಾಜಣ್ಣ ಭೇಟಿ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

Updated on: Jan 09, 2026 | 3:04 PM

ಸಿಎಂ ಕುರ್ಚಿ ಬದಲಾವಣೆ ಚರ್ಚೆ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಕೆಎನ್ ರಾಜಣ್ಣ ಭೇಟಿ ಮಾಡಿದ್ದು ರಾಜ್ಯ ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದೆ. ಇಂದು (ಜನವರಿ 09) ಬೆಂಗಳೂರಿನಲ್ಲಿ ರಾಜಣ್ಣ ಅವರು ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಹತ್ವದ ಚರ್ಚೆ ಮಾಡಿದ್ದಾರೆ. ರಾಜಣ್ಣ ಭೇಟಿ ಬಳಿಕ ಸತೀಶ್ ಜಾರಕಿಹೊಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಭೇಟಿ ಹಿಂದಿನ ರಹಸ್ಯವನ್ನು ಬಿಟ್ಟಿದ್ದಾರೆ. ಅಲ್ಲದೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ.

ಬೆಂಗಳೂರು, (ಜನವರಿ 09): ಸಿಎಂ ಕುರ್ಚಿ ಬದಲಾವಣೆ ಚರ್ಚೆ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹಾಗೂ ಮಾಜಿ ಸಚಿವ ಕೆಎನ್ ರಾಜಣ್ಣ ( KN Rajanna) ಭೇಟಿ ಮಾಡಿದ್ದು ರಾಜ್ಯ ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದೆ. ಇಂದು (ಜನವರಿ 09) ಬೆಂಗಳೂರಿನಲ್ಲಿ ರಾಜಣ್ಣ ಅವರು ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಹತ್ವದ ಚರ್ಚೆ ಮಾಡಿದ್ದಾರೆ. ರಾಜಣ್ಣ ಭೇಟಿ ಬಳಿಕ ಸತೀಶ್ ಜಾರಕಿಹೊಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಭೇಟಿ ಹಿಂದಿನ ರಹಸ್ಯವನ್ನು ಬಿಟ್ಟಿದ್ದಾರೆ. ಅಲ್ಲದೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More