ಬೆಳಗಾವಿಯಲ್ಲಿ ಪ್ರಚಾರ ವೇಳೆ ಅಭಿಮಾನಿಗಳಿಂದ ಸತೀಶ್ ಜಾರಕಿಹೊಳಿಗೆ ನಿಂಬೆ ಹಣ್ಣು
ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರಕ್ಕಾಗಿ ಬೆಳಗಾವಿಯಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಕೂಡಾ ಪ್ರಚಾರ ಮಾಡುತ್ತಿದ್ದಾರೆ.. ಈ ಸಂದರ್ಭದಲ್ಲಿ ಕೆಲ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಹಾಗೂ ಶುಭ ಚಿಂತಕರು ಸತೀಶ್ಗೆ ಗೆಲುವಿಗಾಗಿ ನಿಂಬೆಹಣ್ಣು ನೀಡಿ ಶುಭ ಹಾರೈಸಿದ್ದಾರೆ.
Follow Us
Latest Videos
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..