‘ಎಲ್ಲವೂ ಕೂಡಿ ಬಂದ್ರೆ ಕನ್ನಡದಲ್ಲೇ ರಮ್ಯಾ ಜತೆ ಸಿನಿಮಾ ಮಾಡ್ತೀನಿ’: ಸತೀಶ್ ನೀನಾಸಂ

ಸತೀಶ್​ ಅವರು ಟಿವಿ9 ಕನ್ನಡ ಸ್ಟುಡಿಯೋಗೆ ಆಗಮಿಸಿದ್ದರು. ಈ ವೇಳೆ ಸಾಕಷ್ಟು ವಿಚಾರಗಳ ಬಗ್ಗೆ ಅವರು ಮಾತನಾಡಿದ್ದಾರೆ. ಇದರಲ್ಲಿ ರಮ್ಯಾ ಅವರಿಗೆ ಹೇಗೆ ಪರಿಚಯ ಎನ್ನುವ ಬಗ್ಗೆಯೂ ಹೇಳಿಕೊಂಡಿದ್ದಾರೆ.

‘ಎಲ್ಲವೂ ಕೂಡಿ ಬಂದ್ರೆ ಕನ್ನಡದಲ್ಲೇ ರಮ್ಯಾ ಜತೆ ಸಿನಿಮಾ ಮಾಡ್ತೀನಿ’: ಸತೀಶ್ ನೀನಾಸಂ
| Updated By: ಮದನ್​ ಕುಮಾರ್​

Updated on: Sep 11, 2021 | 7:25 AM

ನಟಿ ರಮ್ಯಾ ಅವರು ಇತ್ತೀಚೆಗೆ ಸತೀಶ್ ನೀನಾಸಂ ನಟನೆಯ ಮೊದಲ ತಮಿಳು ಸಿನಿಮಾ ‘ಪಗೈವನುಕು ಅರುಳ್ಳಾಯ್’ ಚಿತ್ರದ ಪೋಸ್ಟರ್ ರಿಲೀಸ್​ ಮಾಡಿದ್ದರು. ‘ನಮ್ಮ ನಟರು ಬೇರೆ ಭಾಷೆಯಲ್ಲಿ ಬೆಳೆಯುತ್ತಿರುವುದು ನಮ್ಮ ಹೆಮ್ಮೆ. ಮೊದಲ ನೋಟಕ್ಕೆ ಸಂಜೆವರೆಗೆ ಕಾಯುತ್ತಿರಿ’ ಎಂದು ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದರು ರಮ್ಯಾ. ಅಷ್ಟಕ್ಕೂ ಅವರು ಈ ಪೋಸ್ಟರ್​ ರಿಲೀಸ್​ ಮಾಡಿದ್ದೇಕೆ ಎನ್ನುವ ಪ್ರಶ್ನೆಗೆ ಸತೀಶ್​ ಉತ್ತರ ನೀಡಿದ್ದಾರೆ.

ಸತೀಶ್​ ಅವರು ಟಿವಿ9 ಕನ್ನಡ ಸ್ಟುಡಿಯೋಗೆ ಆಗಮಿಸಿದ್ದರು. ಈ ವೇಳೆ ಸಾಕಷ್ಟು ವಿಚಾರಗಳ ಬಗ್ಗೆ ಅವರು ಮಾತನಾಡಿದ್ದಾರೆ. ಇದರಲ್ಲಿ ರಮ್ಯಾ ಅವರಿಗೆ ಹೇಗೆ ಪರಿಚಯ ಎನ್ನುವ ಬಗ್ಗೆಯೂ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಹೇಗಿದೆ ಸತೀಶ್​ ನೀನಾಸಂ ತಮಿಳು ಸಿನಿಮಾ ಲುಕ್​?; ರಮ್ಯಾ ರಿಲೀಸ್​ ಮಾಡಿದ್ರು ಪೋಸ್ಟರ್​

Follow us
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು