ಬೆಂಗಳೂರಿನಲ್ಲಿ ಒಳಮೀಸಲಾತಿ ಜ್ವಾಲೆ ಧಗ ಧಗ, ಫ್ರೀಡಂಪಾರ್ಕ್ ಸುತ್ತಮುತ್ತ ಫುಲ್ ಟ್ರಾಫಿಕ್
ಪರಿಶಿಷ್ಟ ಜಾತಿ ಒಳ ಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿವೆ. ಈ ವೇಳೆ ರೊಚ್ಚಿಗೆದ್ದ ಪ್ರತಿಭಟನೆಕಾರರು ಮಹಾರಾಣಿ ಕಾಲೇಜು ಬಳಿ ರಸ್ತೆ ತಡೆದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ರಸ್ತೆ ತಡೆಯಿಂದಾಗಿ ಕೆ.ಆರ್.ಸರ್ಕಲ್ ಬಳಿ ಫುಲ್ ಟ್ರಾಫಿಕ್ ಜಾಮ್ ಆಗಿದೆ.
ಬೆಂಗಳೂರು, (ಸೆಪ್ಟೆಂಬರ್ 10): ಪರಿಶಿಷ್ಟ ಜಾತಿ ಒಳ ಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿವೆ. ಈ ವೇಳೆ ರೊಚ್ಚಿಗೆದ್ದ ಪ್ರತಿಭಟನೆಕಾರರು ಮಹಾರಾಣಿ ಕಾಲೇಜು ಬಳಿ ರಸ್ತೆ ತಡೆದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ರಸ್ತೆ ತಡೆಯಿಂದಾಗಿ ಕೆ.ಆರ್.ಸರ್ಕಲ್ ಬಳಿ ಫುಲ್ ಟ್ರಾಫಿಕ್ ಜಾಮ್ ಆಗಿದ್ದು, ವಾಹನಗಳು ಕಿಲೋ ಮೀಟರ್ ಉದ್ದ ನಿಂತಲ್ಲೇ ನಿಂತುಕೊಂಡಿವೆ. ಇದರಿಂದ ವಾಹನ ಸವಾರರು ಪರದಾಡಿದರು.
Follow Us
Latest Videos
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು

