ಶಾಲಾ ಮಕ್ಕಳಿಗೆ ಹಾಲು ಮತ್ತು ಮೊಟ್ಟೆ ಜೊತೆ ವಾರದಲ್ಲಿ 3 ದಿನ ರಾಗಿಮಾಲ್ಟ್: ಮಧು ಬಂಗಾರಪ್ಪ, ಶಿಕ್ಷಣ ಸಚಿವ

ಸುಮಾರು 59 ಲಕ್ಷ ಶಾಲಾ ಮಕ್ಕಳಿಗೆ ಈಗಾಗಲೇ ವಾರದಲ್ಲಿ 5 ದಿನ ನೀಡುತ್ತಿರುವ ಹಾಲು ಮತ್ತು ವಾರದಲ್ಲಿ ಎರಡು ದಿನ ಮೊಟ್ಟೆ ಸೇರಿದಂತೆ ಇನ್ನು ಮುಂದೆ ವಾರಲ್ಲಿ 3 ದಿನ ರಾಗಿಮಾಲ್ಟ್ ಕೂಡ ನೀಡಲಾಗುವುದು ಎಂದು ಸಚಿವ ಹೇಳಿದರು. ರಾಗಿಮಾಲ್ಟ್ ಸ್ವಾದಿಷ್ಟವಾಗಿರುವ ಜೊತೆಗೆ ಮಕ್ಕಳನ್ನು ದೈಹಿಕವಾಗಿ ಸದೃಢವಾಗಿಸಲಿದೆ ಎಂದು ಅವರು ಹೇಳಿದರು.

ಶಾಲಾ ಮಕ್ಕಳಿಗೆ ಹಾಲು ಮತ್ತು ಮೊಟ್ಟೆ ಜೊತೆ ವಾರದಲ್ಲಿ 3 ದಿನ ರಾಗಿಮಾಲ್ಟ್: ಮಧು ಬಂಗಾರಪ್ಪ, ಶಿಕ್ಷಣ ಸಚಿವ
|

Updated on: Feb 21, 2024 | 11:23 AM

ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಇಂದು ನಗರದಲ್ಲಿ ಮಾಧ್ಯಮ ಗೋಷ್ಟಿ ನಡೆಸಿ ಹಲವು ವಿಚಾರಳನ್ನು ಹಂಚಿಕೊಂಡರು. ಮೊದಲಿಗೆ ಅವರು ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ ಮತ್ತು ಭದ್ರಾವತಿ-ಮೂರು ಪ್ರದೇಶಗಳಲ್ಲಿ ವಾಸವಾಗಿರುವ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ (guarantee scheme beneficiaries) ಒಂದು ಸಮಾವೇಶ ನಡೆಸುವ ಬಗ್ಗೆ ಹೇಳಿದರು. ಅದಕ್ಕಿಂತ ಮುಖ್ಯವಾಗಿ ನಾಳೆಯಿಂದ ರಾಜ್ಯದಲ್ಲಿರುವ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದಲ್ಲಿ ಮೂರು ದಿನ ಪೌಷ್ಠಿಕಾಂಶಭರಿತ ರಾಗಿಮಾಲ್ಟ್ ಅನ್ನು (Ragi malt) ಹಾಲಿನೊಂದಿಗೆ ಬೆರೆಸಿ ನೀಡುವ ಯೋಜನೆ ಆರಂಭವಾಗಲಿದೆ ಮತ್ತು ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಲ್ಲಿ ಲಾಂಚ್ ಮಾಡಲಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದರು. ಸುಮಾರು 59 ಲಕ್ಷ ಶಾಲಾ ಮಕ್ಕಳಿಗೆ ಈಗಾಗಲೇ ವಾರದಲ್ಲಿ 5 ದಿನ ನೀಡುತ್ತಿರುವ ಹಾಲು ಮತ್ತು ವಾರದಲ್ಲಿ ಎರಡು ದಿನ ಮೊಟ್ಟೆ ಸೇರಿದಂತೆ ಇನ್ನು ಮುಂದೆ ವಾರಲ್ಲಿ 3 ದಿನ ರಾಗಿಮಾಲ್ಟ್ ಕೂಡ ನೀಡಲಾಗುವುದು ಎಂದು ಸಚಿವ ಹೇಳಿದರು. ರಾಗಿಮಾಲ್ಟ್ ಸ್ವಾದಿಷ್ಟವಾಗಿರುವ ಜೊತೆಗೆ ಮಕ್ಕಳನ್ನು ದೈಹಿಕವಾಗಿ ಸದೃಢವಾಗಿಸಲಿದೆ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್