ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಬಸ್ ಗಳಿಲ್ಲದೆ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳ ಪರದಾಟ
ಇಲ್ಲಿ ನಿಂತಿರುವ ಬಸ್ಸಲ್ಲಿ ಶಾಲಾ ಮಕ್ಕಳು ಏಣಿಯ ಮೂಲಕ ಬಸ್ಸಿನ ಟಾಪ್ ಹತ್ತಿ ಮೇಲೆ ಕೂರುತ್ತಿರುವುದನ್ನು ನೋಡಬಹುದು. ಇದು ಬಹಳ ಅಪಾಯಕಾರಿ ಅಭ್ಯಾಸ. ಬಸ್ಸಿನ ಚಾಲಕ ಮತ್ತು ನಿರ್ವಾಹಕರು ಇದಕ್ಕೆಲ್ಲ ಅವಕಾಶ ನೀಡಬಾರದು. ಏನಾದರೂ ಹೆಚ್ಚು ಕಮ್ಮಿಯಾದರೆ ಅದಕ್ಕೆ ಯಾರು ಗತಿ?
ವಿಜಯಪುರದ ಮುದ್ದೇಬಿಹಾಳ ತಾಲ್ಲೂಕಿನ ಗುಂಡಕರ್ಜಗಿ ಗ್ರಾಮದ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸೂಕ್ತ ಬಸ್ ಸೌಕರ್ಯವಿಲ್ಲದೆ ಪರದಾಡುವ ಸ್ಥಿತಿ ಎದುರಾಗಿದೆ. ಇಲ್ಲಿ ನಿಂತಿರುವ ಬಸ್ಸಲ್ಲಿ ಶಾಲಾ ಮಕ್ಕಳು ಏಣಿಯ ಮೂಲಕ ಬಸ್ಸಿನ ಟಾಪ್ ಹತ್ತಿ ಮೇಲೆ ಕೂರುತ್ತಿರುವುದನ್ನು ನೋಡಬಹುದು. ಇದು ಬಹಳ ಅಪಾಯಕಾರಿ ಅಭ್ಯಾಸ. ಬಸ್ಸಿನ ಚಾಲಕ ಮತ್ತು ನಿರ್ವಾಹಕರು ಇದಕ್ಕೆಲ್ಲ ಅವಕಾಶ ನೀಡಬಾರದು. ಏನಾದರೂ ಹೆಚ್ಚು ಕಮ್ಮಿಯಾದರೆ ಅದಕ್ಕೆ ಯಾರು ಗತಿ? ಸಂಬಂಧಪಟ್ಟ ಸಾರಿಗೆ ಇಲಾಖೆ ಅಧಿಕಾರಿಗಳು ಶಾಲೆಗಳು ಆರಂಭ ಮತ್ತು ಮುಗಿಯುವ ಸಮಯದಲ್ಲಿ ಹೆಚ್ಚುವರಿ ಬಸ್ಗಳನ್ನು ಓಡಿಸುವ ಬಗ್ಗೆ ಯೋಚಿಸಬೇಕು.
ಇದನ್ನೂ ಓದಿ: Viral Video: ಜೋರ್ಡಾನ್ನ ಬಂದರಿನಲ್ಲಿ ವಿಷಾನಿಲ ಸೋರಿಕೆ; 12 ಜನ ಸಾವು, 250ಕ್ಕೂ ಹೆಚ್ಚು ಮಂದಿಗೆ ಗಾಯ
Follow Us
Latest Videos
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್ ಸ್ಪೈಡಿ ಕ್ಯಾಚ್ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

