ಬೆಳಗಾವಿ: ಪ್ರತಿಭಟನೆ ನಡೆಸಲು ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಧರಣಿ ನಡೆಸುತ್ತಿರುವ ಶಾಲಾ ಬಾಲಕ

ಹೆದ್ದಾರಿ ಬ್ಲಾಕ್ ಮಾಡಿದರೆ ಅದು ಸರ್ಕಾರದ ಗಮನಕ್ಕೆ ಬರುತ್ತದೆ; ಆದರೆ, ಪೊಲೀಸರು ತಮ್ಮನ್ನು ದೂರ ತಳ್ಳುತ್ತಿದ್ದಾರೆ, ನಮ್ಮ ಜಮೀನು ಹೋದರೆ, ಹೊಟ್ಟೆಗೆ ಅನ್ನ ಪೊಲೀಸರು ನೀಡುತ್ತಾರೆಯೇ? ಅಂತ ಬಾಲಕ ಪ್ರಶ್ನಿಸುತ್ತಾನೆ. ಪೊಲೀಸರು ಎಷ್ಟೇ ಅಡ್ಡಿಪಡಿಸಿದರೂ ತಾವು ಕಂದಾಯ ಸಚಿವ ಕೃಷ್ಣ ಬೈರೇ ಗೌಡ ಸ್ಥಳಕ್ಕೆ ಬಂದು ತಮಗೆ ಭರವಸೆ ನೀಡದ ಹೊರತು ಸ್ಥಳದಿಂದ ಕದಲವುದಿಲ್ಲ ಎಂದು ಬಾಲಕ ಹಟಕ್ಕೆ ಬಿದ್ದವರಂತೆ ಹೇಳುತ್ತಾನೆ.

ಬೆಳಗಾವಿ: ಪ್ರತಿಭಟನೆ ನಡೆಸಲು ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಧರಣಿ ನಡೆಸುತ್ತಿರುವ ಶಾಲಾ ಬಾಲಕ
|

Updated on: Dec 08, 2023 | 6:36 PM

ಬೆಳಗಾವಿ: ಈ ಶಾಲಾ ಬಾಲಕನ ನೋವು, ಹತಾಶೆ, ಅಸಹಾಯಕತೆ ಮತ್ತು ಸಿಟ್ಟನ್ನು ಸಿದ್ದರಾಮಯ್ಯ ಸರ್ಕಾರ ಅರ್ಥಮಾಡಿಕೊಳ್ಳಬೇಕಿದೆ. ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಕುಲವಳ್ಳಿ ಗ್ರಾಮ ಪಂಚಾಯಿತಿ (Kulavalli Gram Panchayat) ವ್ಯಾಪ್ತಿಯ 9 ಗ್ರಾಮಗಳ ರೈತರು, ರೈತ ಮಹಿಳೆಯರು ಮತ್ತು ಶಾಲೆಗಳಲ್ಲಿ ಓದುವ ಅವರ ಮಕ್ಕಳು ತಮ್ಮ ಭೂಮಿಯನ್ನು ಉಳಿಸಿಕೊಳ್ಳುವುದಕ್ಕಾಗಿ ಬೆಳಗಾವಿಯ ಕಿತ್ತೂರು ಚೆನ್ನಮ್ಮ ಸರ್ಕಲ್ ನಲ್ಲಿ ಪ್ರತಿಭಟನೆ (protest) ಮಾಡುತ್ತಿದ್ದಾರೆ. ಉಳುವವನೇ ಜಮೀನಿನ ಒಡೆಯ ಯೋಜನೆ ಅಡಿ ಭೂಮಿ ಪಡೆದಿರುವ ರೈತರು ಹಕ್ಕುಪತ್ರಗಳಿಗಾಗಿ ಹೋರಾಟ ಮಾಡುತ್ತಿದ್ದಾರೆ. ತಮ್ಮ ಪ್ರತಿಭಟನೆಗೆ ಅಡ್ಡಿಪಡಿಸುತ್ತಿರುವ ಪೊಲೀಸರ ವಿರುದ್ಧ ಬಾಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾನೆ. ಹೆದ್ದಾರಿ ಬ್ಲಾಕ್ ಮಾಡಿದರೆ ಅದು ಸರ್ಕಾರದ ಗಮನಕ್ಕೆ ಬರುತ್ತದೆ; ಆದರೆ, ಪೊಲೀಸರು ತಮ್ಮನ್ನು ದೂರ ತಳ್ಳುತ್ತಿದ್ದಾರೆ, ನಮ್ಮ ಜಮೀನು ಹೋದರೆ, ಹೊಟ್ಟೆಗೆ ಅನ್ನ ಪೊಲೀಸರು ನೀಡುತ್ತಾರೆಯೇ? ಅಂತ ಬಾಲಕ ಪ್ರಶ್ನಿಸುತ್ತಾನೆ. ಪೊಲೀಸರು ಎಷ್ಟೇ ಅಡ್ಡಿಪಡಿಸಿದರೂ ತಾವು ಕಂದಾಯ ಸಚಿವ ಕೃಷ್ಣ ಬೈರೇ ಗೌಡ (Krishna Byre Gowda) ಸ್ಥಳಕ್ಕೆ ಬಂದು ತಮಗೆ ಭರವಸೆ ನೀಡದ ಹೊರತು ಸ್ಥಳದಿಂದ ಕದಲವುದಿಲ್ಲ ಎಂದು ಬಾಲಕ ಹಟಕ್ಕೆ ಬಿದ್ದವರಂತೆ ಹೇಳುತ್ತಾನೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

.

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​