Chandrayaan-3: ಚಂದಮಾನ ಕಥೆ ಕೇಳ್ತಿದ್ವಿ, ಈಗ ಚಂದ್ರಯಾನ 3 ನೋಡ್ತಿದ್ದೇವೆ: ಪುಟ್ಟ ಮಕ್ಕಳ ಮಾತು ಕೇಳಿ

Edited By:

Updated on: Aug 23, 2023 | 10:14 AM

ರಾಯಚೂರಿನಲ್ಲಿ ಶಾಲಾ ಮಕ್ಕಳು ಚಂದ್ರಯಾನ 3 ಸಕ್ಸಸ್ ಗಾಗಿ ದೇವರ ಮೊರೆ ಹೋಗಿದ್ದಾರೆ. ರಾಯಚೂರು ನಗರದ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಚಂದ್ರಯಾನ 3 ಯಶಸ್ವಿಯಾಗಲಿ ಎಂದು ಶುಭ ಹಾರೈಸಿದ್ದಾರೆ. ಈ ವೇಳೆ ಮಕ್ಕಳು ಏನು ಹೇಳಿದ್ರು ಎನ್ನುವುದನ್ನು ಕೇಳಿ.

ರಾಯಚುರು, (ಆಗಸ್ಟ್ 23):  Chandrayaan-3: ಚಂದ್ರನ ಗುಳಿ ಕೆನ್ನೆಗೆ ವಿಕ್ರಮ್​ ಲ್ಯಾಂಡರ್ ಮುತ್ತಿಕ್ಕಲು ಇನ್ನೊಂದೇ ಹೆಜ್ಜೆ ಬಾಕಿ ಇದೆ. ಇಡೀ ವಿಶ್ವದ ಚಿತ್ತ ಭಾರತದತ್ತ ನೆಟ್ಟಿದೆ. ಚಂದಿರನ ದಕ್ಷಿಣ ಧ್ರುವದಲ್ಲಿ ಲ್ಯಾಂಡ್​ ಆಗೋ ಮೂಲಕ ಹೊಸ ಇತಿಹಾಸ ನಿರ್ಮಿಸಲಿದೆ. ಈ ನಡುವೆಯೇ ದೇಶಾದ್ಯಂತ ಮಂದಿರ-ಮಸೀದಿಗಳಲ್ಲಿ ಪ್ರಾರ್ಥನೆ ನಡೆಯುತ್ತಿದೆ. ಇನ್ನು ರಾಯಚೂರಿನಲ್ಲಿ ಶಾಲಾ ಮಕ್ಕಳು ಚಂದ್ರಯಾನ 3 ಸಕ್ಸಸ್ ಗಾಗಿ ದೇವರ ಮೊರೆ ಹೋಗಿದ್ದಾರೆ. ರಾಯಚೂರು ನಗರದ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಚಂದ್ರಯಾನ 3 ಯಶಸ್ವಿಯಾಗಲಿ ಎಂದು ಶುಭ ಹಾರೈಸಿದ್ದಾರೆ.

Published on: Aug 23, 2023 10:08 AM
Follow Us
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More