ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್ ಏನು ಮಾಡಿದರು ನೋಡಿ
ಚನ್ನಪಟ್ಟಣದ ಮಾಕಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂದು ಪಿ.ಆರ್.ಇ ಮತ್ತು ಬೃಹತ್ ಹಾಗೂ ಮಧ್ಯಮ ನೀರಾವರಿ ಇಲಾಖೆಯ ಅನುದಾನದಡಿ ಸಿ.ಸಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಡಿಸಿಎಂ ಡಿಕೆ ಶಿವಕುಮಾರ್ ಶಂಕು ಸ್ಥಾಪನೆ ನೆರವೇರಿಸಿದೆ. ಈ ಮೇಳೆ ಕೆಳಗೆ ಬಿದ್ದ ಹಣವನ್ನು ಏನು ಮಾಡಿದರು ವಿಡಿಯೋ ನೋಡಿ.
ರಾಮನಗರ, ಅಕ್ಟೋಬರ್ 04: ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮಾಕಳಿ ಗ್ರಾಮದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಭೇಟಿ ನೀಡಿ 20 ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ್ದಾರೆ. ಗ್ರಾಮದಲ್ಲಿ ಸಿಸಿರಸ್ತೆ ನಿರ್ಮಾಣಕ್ಕೆ ಡಿಸಿಎಂ ಡಿಕೆ ಶಿವಕುಮಾರ್ರಿಂದ ಗುದ್ದಲಿ ಪೂಜೆ ಮಾಡುವಾಗ ತಮ್ಮ ಜೇಬಿನಿಂದ ಬಿದ್ದ ಹಣವನ್ನು ಎತ್ತಿಕೊಂಡು ಕಣ್ಣಿಗೆ ಒತ್ತಿಕೊಂಡು ಇಟ್ಟುಕೊಂಡಿದ್ದಾರೆ. ವಿಡಿಯೋ ನೋಡಿ
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us