AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಘವೇಂದ್ರ ಸ್ಟೋರ್ಸ್ ಬಹಳ ಕಷ್ಟದ ಸಿನಿಮಾ: ಹೀಗ್ಯಾಕಂದರು ದತ್ತಣ್ಣ?

Raghavendra Stores: ರಾಘವೇಂದ್ರ ಸ್ಟೋರ್ಸ್ ಸಿನಿಮಾ ಯಶಸ್ಸನ್ನು ಚಿತ್ರತಂಡ ಸಂಭ್ರಮಿಸಿದ್ದು, ಈ ಸಂದರ್ಭದಲ್ಲಿ ಮಾತನಾಡಿರುವ ಹಿರಿಯ ನಟ ದತ್ತಣ್ಣ, ರಾಘವೇಂದ್ರ ಸ್ಟೋರ್ಸ್ ಬಹಳ ಕಷ್ಟದ ಸಿನಿಮಾ ಎಂದಿದ್ದಾರೆ.

ಮಂಜುನಾಥ ಸಿ.
|

Updated on:May 04, 2023 | 11:25 PM

Share

ಜಗ್ಗೇಶ್ (Jaggesh) ಪ್ರಧಾನ ಪಾತ್ರದಲ್ಲಿ ನಟಿಸಿರುವ ರಾಘವೇಂದ್ರ ಸ್ಟೋರ್ಸ್ (Raghavenra Stores) ಸಿನಿಮಾ ಕಳೆದ ಶುಕ್ರವಾರ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿದೆ. ಸಿನಿಮಾದ ಯಶಸ್ಸು ಸಂಭ್ರಮಿಸಲು ಚಿತ್ರತಂಡ ನಿನ್ನೆ ಸಕ್ಸಸ್ ಮಿಟ್ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಸಿನಿಮಾದಲ್ಲಿ ನಟಿಸಿದ ಹಲವು ನಟರು ಭಾಗವಹಿಸಿದ್ದರು. ಜಗ್ಗೇಶ್​ರ ತಂದೆ ಪಾತ್ರದಲ್ಲಿ ನಟಿಸಿರುವ ದತ್ತಣ್ಣ (Dattanna), ರಾಘವೇಂದ್ರ ಸ್ಟೋರ್ಸ್ ಸಿನಿಮಾ ಬಗ್ಗೆ ಮಾತನಾಡುತ್ತಾ, ಇದು ಬಹಳ ಕಷ್ಟದ ಸಿನಿಮಾ ಎಂದು ವಿಶ್ಲೇಷಿಸಿದರು. ಜೊತೆಗೆ ಜಗ್ಗೇಶ್ ನಟನೆ ಬಗ್ಗೆ ತಾವು ಗಮನಿಸಿದ ಅಂಶಗಳನ್ನು ತಿಳಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:23 pm, Thu, 4 May 23

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ