‘ಆಯಸ್ಸು ಜಾಸ್ತಿ ಆದಷ್ಟು ಹೆಚ್ಚು ಸಾವುಗಳನ್ನು ನೋಡಬೇಕು’; ಹಿರಿಯ ನಟ ಶ್ರೀನಾಥ್ ಬೇಸರ

ನಟಿ, ನಿರೂಪಕಿ ಅಪರ್ಣಾ ಅವರು ಕ್ಯಾನ್ಸರ್​ನಿಂದ ನಿಧನ ಹೊಂದಿದ್ದಾರೆ. ಇನ್ನು ಕೆಲವೇ ತಿಂಗಳಲ್ಲಿ ಅವರಿಗೆ 58 ವರ್ಷ ತುಂಬುತ್ತಿತ್ತು. ಅಪರ್ಣಾ ಅವರು ಹಲವು ವರ್ಷಗಳ ಕಾಲ ಬದುಕಬೇಕು ಎನ್ನುವ ಆಸೆಯನ್ನು ಹೊಂದಿದ್ದರು. ಅವರ ಸಾವಿನ ಬಗ್ಗೆ ಹಿರಿಯ ನಟ ಶ್ರೀನಾಥ್ ಮಾತನಾಡಿದ್ದಾರೆ.

‘ಆಯಸ್ಸು ಜಾಸ್ತಿ ಆದಷ್ಟು ಹೆಚ್ಚು ಸಾವುಗಳನ್ನು ನೋಡಬೇಕು’; ಹಿರಿಯ ನಟ ಶ್ರೀನಾಥ್ ಬೇಸರ
|

Updated on: Jul 12, 2024 | 12:29 PM

ನಟ ಶ್ರೀನಾಥ್ ಅವರು ಅಪರ್ಣಾ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಬೆಂಗಳೂರಿನ ಅವರ ನಿವಾಸದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಪರ್ಣಾ ಸಾವಿನ ಬಗ್ಗೆ ಶ್ರೀನಾಥ್ ಬೇಸರ ಹೊರಹಾಕಿದ್ದಾರೆ. ‘ಆಯಸ್ಸು ಜಾಸ್ತಿ ಆದಷ್ಟು ಜಾಸ್ತಿ ಸಾವುಗಳನ್ನು ನೋಡುತ್ತಿದ್ದೇವೆ. ಇವರನ್ನು ಮಗು ಆದಾಗಿನಿಂದ ನೋಡುತ್ತಿದ್ದೆ. ಅಪರ್ಣಾ ಅವರ ಎಂಥಾ ಒಳ್ಳೆಯ ಸಂಸ್ಕಾರ ಇತ್ತು’ ಎಂದು ಅವರು ಹೇಳಿದ್ದಾರೆ. ಅಪರ್ಣಾ ಅವರು ನಿರೂಪಕಿಯಾಗಿ, ನಟಿಯಾಗಿ ಗಮನ ಸೆಳೆದಿದ್ದಾರೆ. ಅವರು ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿ ಆಗದೆ ಅವರು ನಿಧನ ಹೊಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ಲ್ಯಾಬ್ ಟೆಕ್ನಿಷಿಯನ್‌; ದಂಗಾದ ರೋಗಿಗಳು
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ಲ್ಯಾಬ್ ಟೆಕ್ನಿಷಿಯನ್‌; ದಂಗಾದ ರೋಗಿಗಳು
ಬೌಂಡರಿ ಲೈನ್​ನಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಮಿಚೆಲ್ ಸ್ಯಾಂಟ್ನರ್
ಬೌಂಡರಿ ಲೈನ್​ನಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಮಿಚೆಲ್ ಸ್ಯಾಂಟ್ನರ್
ಹೇಗಿರಲಿದೆ ತರುಣ್ ಸುಧೀರ್-ಸೋನಲ್ ವಿವಾಹ? ಮಾಹಿತಿ ಕೊಟ್ಟ ಜೋಡಿ
ಹೇಗಿರಲಿದೆ ತರುಣ್ ಸುಧೀರ್-ಸೋನಲ್ ವಿವಾಹ? ಮಾಹಿತಿ ಕೊಟ್ಟ ಜೋಡಿ
‘ದ್ವಾಪರ..’ ಹಾಡನ್ನು ಬರೆಯೋಕೆ ನಾಗೇಂದ್ರ ಪ್ರಸಾದ್ ತೆಗೆದುಕೊಂಡ ಸಮಯ ಇಷ್ಟೇ.
‘ದ್ವಾಪರ..’ ಹಾಡನ್ನು ಬರೆಯೋಕೆ ನಾಗೇಂದ್ರ ಪ್ರಸಾದ್ ತೆಗೆದುಕೊಂಡ ಸಮಯ ಇಷ್ಟೇ.
ಮಳೆಯಿಂದ ಅತಿವೃಷ್ಟಿ ಅನಾಹುತ ಕಡಿಮೆಯಾಗಲೆಂದು ಕಳಸೇಶ್ವರನಿಗೆ ಅಗಿಲು ಸೇವೆ
ಮಳೆಯಿಂದ ಅತಿವೃಷ್ಟಿ ಅನಾಹುತ ಕಡಿಮೆಯಾಗಲೆಂದು ಕಳಸೇಶ್ವರನಿಗೆ ಅಗಿಲು ಸೇವೆ
ಮುಡಾ ಹಗರಣ ವಿರುದ್ಧ ಮೈತ್ರಿನಾಯಕರ ಪಾದಯಾತ್ರೆ, ಲೈವ್ ವೀಕ್ಷಿಸಿ
ಮುಡಾ ಹಗರಣ ವಿರುದ್ಧ ಮೈತ್ರಿನಾಯಕರ ಪಾದಯಾತ್ರೆ, ಲೈವ್ ವೀಕ್ಷಿಸಿ
Vaastu Tips: ದಕ್ಷಿಣ ದಿಕ್ಕಿಗೆ ಬಾಗಿಲು ಇದ್ದರೆ ಏನೆಲ್ಲಾ ಪ್ರಯೋಜನ
Vaastu Tips: ದಕ್ಷಿಣ ದಿಕ್ಕಿಗೆ ಬಾಗಿಲು ಇದ್ದರೆ ಏನೆಲ್ಲಾ ಪ್ರಯೋಜನ
Nithya Bhavishya: ಈ ರಾಶಿಯವರಿಗೆ ಆರ್ಥಿಕ ಸಂಕಷ್ಟ ಎದುರಾಗಲಿದೆ
Nithya Bhavishya: ಈ ರಾಶಿಯವರಿಗೆ ಆರ್ಥಿಕ ಸಂಕಷ್ಟ ಎದುರಾಗಲಿದೆ
ತುಂಬಿ ನಿಂತ ಕೃಷ್ಣಾ ನದಿ; ಶ್ರೀಶೈಲಂ ಡ್ಯಾಂ ಸೊಬಗು ನೋಡಲು 2 ಕಣ್ಣು ಸಾಲದು!
ತುಂಬಿ ನಿಂತ ಕೃಷ್ಣಾ ನದಿ; ಶ್ರೀಶೈಲಂ ಡ್ಯಾಂ ಸೊಬಗು ನೋಡಲು 2 ಕಣ್ಣು ಸಾಲದು!
ಮದ್ಯದ ಅಮಲಿನಲ್ಲಿ ಬಸ್ ಚಾಲಕನಿಗೆ ಮನಬಂದಂತೆ ಥಳಿಸಿದ ಯುವಕರು; ವಿಡಿಯೋ ವೈರಲ್
ಮದ್ಯದ ಅಮಲಿನಲ್ಲಿ ಬಸ್ ಚಾಲಕನಿಗೆ ಮನಬಂದಂತೆ ಥಳಿಸಿದ ಯುವಕರು; ವಿಡಿಯೋ ವೈರಲ್