ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮೇರೆಗೆ ದೆಹಲಿಗೆ ತೆರಳಿದ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ

ಸರ್ದಾರ್ ವಲ್ಲಬ್ ಭಾಯ್ ಪಟೇಲ್ ನಂತರ ಭಾರತದ ಉಕ್ಕಿನ ಮನುಷ್ಯ ಎನಿಸಿಕೊಂಡಿರುವ ಅಮಿತ್ ಶಾ ಅವರ ಕರೆಯ ಮೇರೆಗೆ ದೆಹಲಿಗೆ ಹೋಗುತ್ತಿರುವುದಾಗಿ ಹೇಳಿದ ಈಶ್ಪರಪ್ಪ ಫೋನಲ್ಲಿ ಮಾತಾಡುವಾಗಲೇ ಎಲ್ಲ ವಿಷಯ ತಿಳಿಸಿದ್ದೇನೆ, ಅದೆಲ್ಲವನ್ನು ಮತ್ತೊಮ್ಮೆ ಅವರಿಗೆ ಮುಖಾಮುಖಿಯಾಗಿ ವಿವರಿಸುತ್ತೇನೆ ಎಂದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮೇರೆಗೆ ದೆಹಲಿಗೆ ತೆರಳಿದ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ
|

Updated on: Apr 03, 2024 | 4:01 PM

ಶಿವಮೊಗ್ಗ: ನಿನ್ನೆ ಸುದ್ದಿಗೊಷ್ಟಿಯೊಂದರಲ್ಲಿ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ (KS Eshwarappa) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ತಮ್ಮನ್ನು ದೆಹಲಿಗೆ ಬಂದು ಕಾಣುವಂತೆ ಫೋನ್ ಮಾಡಿ ಹೇಳಿದ್ದನ್ನು ಮಧ್ಯಮದವರಿಗೆ ತಿಳಿಸಿದ್ದರು. ಇದು ಶಿವಮೊಗ್ಗದಿಂದ ದೆಹಲಿಗೆ ವಿಮಾನ ಹತ್ತುವ ಮೊದಲು ಪತ್ರಕರ್ತರೊಂದಿಗೆ ಮಾತಾಡಿದ ಅವರು, ಸರ್ದಾರ್ ವಲ್ಲಬ್ ಭಾಯ್ ಪಟೇಲ್ ನಂತರ ಭಾರತದ ಉಕ್ಕಿನ ಮನುಷ್ಯ (Iron Man) ಎನಿಸಿಕೊಂಡಿರುವ ಅಮಿತ್ ಶಾ ಅವರ ಕರೆಯ ಮೇರೆಗೆ ದೆಹಲಿಗೆ ಹೋಗುತ್ತಿರುವುದಾಗಿ ಹೇಳಿದರು. ಫೋನಲ್ಲಿ ಮಾತಾಡುವಾಗಲೇ ಎಲ್ಲ ವಿಷಯ ತಿಳಿಸಿದ್ದೇನೆ, ಅದೆಲ್ಲವನ್ನು ಮತ್ತೊಮ್ಮೆ ಅವರಿಗೆ ಮುಖಾಮುಖಿಯಾಗಿ ವಿವರಿಸುತ್ತೇನೆ ಎಂದು ಹೇಳಿದ ಅವರು ತಮ್ಮ ಕಾರ್ಯಕರ್ತರು ತಾನು ಬಂದ ಕೂಡಲೇ ಪ್ರಚಾರ ಕಾರ್ಯ ಆರಂಭಿಸೋಣ ಎಂದಿದ್ದಾರೆ ಎಂದರು. ಅಮಿತ್ ಶಾ ಅವರ ಮನಸ್ಸಲ್ಲಿ ಏನಿದೆ ಅಂತ ಗೊತ್ತಿಲ್ಲ, ಅದರೆ ಅವರು ಪಕ್ಷದ ಹಿರಿಯರಾಗಿರುವುದರಿಂದ ಅವರ ಮಾತಿಗೆ ಗೌರವ ನೀಡಿ ದೆಹಲಿಗೆ ಹೊಗುತ್ತಿರುವುದಾಗಿ ಈಶ್ವರಪ್ಪ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಪ್ರತಾಪ್ ಸಿಂಹನಂಥ ರಾಷ್ಟ್ರಭಕ್ತ ಮತ್ತು ಹಿಂದೂತ್ವವಾದಿಯನ್ನು ಯಾರೂ ಖಂಡಿಸಲಾಗದು: ಕೆ ಎಸ್ ಈಶ್ವರಪ್ಪ

Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು