Assembly Polls: ಪ್ರಜಾಧ್ವನಿ ಯಾತ್ರೆಗೆ ಸೇರದ ಜನ, ಹೋಟೆಲೊಂದರಲ್ಲಿ ಹರಟುತ್ತಾ ಸಮಯ ಕಳೆದ ಕಾಂಗ್ರೆಸ್ ನಾಯಕರು!
ಕೋಲಾರ ಜಿಲ್ಲೆ ಪ್ರವಾಸದಲ್ಲಿ ಡಿಕೆ ಶಿವಕುಮಾರ ಸಿದ್ದರಾಮಯ್ಯ, ಬಿಕೆ ಹರಿಪ್ರಸಾದ್, ರಾಮಲಿಂಗಾರೆಡ್ಡಿ ಮೊದಲಾದ ಘಟಾನುಘಟಿ ನಾಯಕರಿದ್ದರೂ ಜನರ ಕೊರತೆ ಎದ್ದುಕಾಣುತಿತ್ತು
ಕೋಲಾರ: ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಪ್ರಜಾಧ್ವನಿ ಯಾತ್ರೆಗೆ (Prajadhvani Yatre) ಆಗಲೇ ಹಿನ್ನೆಡೆ ಉಂಟಾಗುತ್ತಿದೆಯೇ? ಈ ವರದಿಯನ್ನು ನೋಡುತ್ತಿದ್ದರೆ ಹೌದೆನಿಸುತ್ತದೆ. ಸೋಮವಾರ ಕೋಲಾರ ಜಿಲ್ಲೆ ಪ್ರವಾಸದಲ್ಲಿ ಡಿಕೆ ಶಿವಕುಮಾರ (DK Shivakumar), ಸಿದ್ದರಾಮಯ್ಯ (Siddaramaiah), ಬಿಕೆ ಹರಿಪ್ರಸಾದ್, ರಾಮಲಿಂಗಾರೆಡ್ಡಿ ಮೊದಲಾದ ಘಟಾನುಘಟಿ ನಾಯಕರಿದ್ದರೂ ಜನರ ಕೊರತೆ ಎದ್ದುಕಾಣುತಿತ್ತು. ಹಾಗಾಗೇ, ಈ ನಾಯಕರೆಲ್ಲ, ಜಿಲ್ಲೆಯ ನರಸಾಪುರದಲ್ಲಿರುವ ಹೋಟೆಲೊಂದರಲ್ಲಿ ಲೋಕಾಭಿರಾಮವಾಗಿ ಮಾತಾಡುತ್ತಾ ಹೆಚ್ಚಿನ ಸಮಯ ಕಳೆದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
