AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಡೇಟಿನಿಂದ ಗಾಯಗೊಂಡ ಹಿರಿಯ IPS ಅಧಿಕಾರಿ RP ಶರ್ಮಾ, ಆಸ್ಪತ್ರೆಗೆ ದಾಖಲು

[lazy-load-videos-and-sticky-control id=”GI__hcDFjgE”] ಬೆಂಗಳೂರು: ಹಿರಿಯ IPS​ ಅಧಿಕಾರಿ R.P.ಶರ್ಮಾ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಸಂಜೆ ಸುಮಾರು 4.30ರ ವೇಳೆ ಎರಡು ಸುತ್ತು ಮಿಸ್‌ ಫೈರ್‌ ಆಗಿದ್ದು ಆ ವೇಳೆ ಅವರು ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಅವರ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಡಿಸಿಪಿ ಭೀಮಾಶಂಕರ್ ಗುಳೇದ್ ಹೇಳಿದ್ದಾರೆ. ಈ ಘಟನೆ ವೈದ್ಯರ ಸಮ್ಮುಖದಲ್ಲಿಯೇ ಆಗಿದ್ದು, ಈ ಸಂಬಂಧ ಹೇಳಿಕೆಯನ್ನು ದಾಖಲಿಸಿಕೊಂಡಿದ್ದೇವೆ. ಸಧ್ಯಕ್ಕೆ ಅವರ ಆರೋಗ್ಯ ಸ್ಟೇಬಲ್ ಆಗಿದ್ದು, ಯಾವುದೇ ತೊಂದರೆ ಇಲ್ಲ. ಗುಂಡೇಟಿನಿಂದ ಗಾಯಗೊಂಡ […]

ಗುಂಡೇಟಿನಿಂದ ಗಾಯಗೊಂಡ ಹಿರಿಯ IPS ಅಧಿಕಾರಿ RP ಶರ್ಮಾ, ಆಸ್ಪತ್ರೆಗೆ ದಾಖಲು
Guru
| Edited By: |

Updated on:Sep 03, 2020 | 9:47 AM

Share

[lazy-load-videos-and-sticky-control id=”GI__hcDFjgE”]

ಬೆಂಗಳೂರು: ಹಿರಿಯ IPS​ ಅಧಿಕಾರಿ R.P.ಶರ್ಮಾ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಸಂಜೆ ಸುಮಾರು 4.30ರ ವೇಳೆ ಎರಡು ಸುತ್ತು ಮಿಸ್‌ ಫೈರ್‌ ಆಗಿದ್ದು ಆ ವೇಳೆ ಅವರು ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಅವರ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಡಿಸಿಪಿ ಭೀಮಾಶಂಕರ್ ಗುಳೇದ್ ಹೇಳಿದ್ದಾರೆ.

ಈ ಘಟನೆ ವೈದ್ಯರ ಸಮ್ಮುಖದಲ್ಲಿಯೇ ಆಗಿದ್ದು, ಈ ಸಂಬಂಧ ಹೇಳಿಕೆಯನ್ನು ದಾಖಲಿಸಿಕೊಂಡಿದ್ದೇವೆ. ಸಧ್ಯಕ್ಕೆ ಅವರ ಆರೋಗ್ಯ ಸ್ಟೇಬಲ್ ಆಗಿದ್ದು, ಯಾವುದೇ ತೊಂದರೆ ಇಲ್ಲ. ಗುಂಡೇಟಿನಿಂದ ಗಾಯಗೊಂಡ ಘಟನೆಗೂ ಅವರ ಅನಾರೋಗ್ಯಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಡಿಸಿಪಿ ಗುಳೇದ್‌ ತಿಳಿಸಿದ್ದಾರೆ.

ಅಷ್ಟೇ ಅಲ್ಲ ಸಧ್ಯಕ್ಕೆ ಅವರ ದೇಹದಲ್ಲಿನ ಬುಲೆಟ್‌ ತೆಗೆಯುವ ಅಗತ್ಯವಿಲ್ಲ ಎನ್ನಲಾಗ್ತಿದೆ. ಈ ಬಗ್ಗೆ ವೈದ್ಯರು ನಿರ್ಧರಿಸ್ತಾರೆ. ಸಧ್ಯಕ್ಕೆ ಅವರ ಆರೋಗ್ಯ ಸುಧಾರಿಸಿದ್ದು ಯಾವುದೇ ತೊಂದರೆ ಇಲ್ಲ ಎಂದು ಡಿಸಿಪಿ ಭೀಮಾಶಂಕರ್ ಗುಳೇದ್ ಸ್ಪಷ್ಟಪಡಿಸಿದ್ದಾರೆ.

Published On - 10:39 pm, Wed, 2 September 20

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌