AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಬಗ್ಗೆ ವಿವರಿಸಿದ ಡಿಸಿ

ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಬಗ್ಗೆ ವಿವರಿಸಿದ ಡಿಸಿ

Sahadev Mane
| Edited By: |

Updated on: Jul 06, 2026 | 3:41 PM

Share

ಮುಖ್ಯಾಂಶಗಳು

  • ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮುಂದುವರೆದ ಮಳೆರಾಯನ ಅಬ್ಬರ
  • ಪ್ರವಾಹ ಪರಿಸ್ಥಿತಿ ಎದುರಿಸಲು ಬೆಳಗಾವಿ ಜಿಲ್ಲಾಡಳಿತ ಸಿದ್ಧ
  • ಟಿವಿ9ಗೆ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಹೇಳಿಕೆ

ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಬೆಳಗಾವಿಯ ಕೆಲವು ಕಡೆಗಳನ್ನು ಸೇತುವೆಗಳು ಮುಳುಗಡೆಯಾಗಿದ್ದು, ಪ್ರವಾಹ ಭೀತಿ ಶುರುವಾಗಿದೆ. ಇನ್ನು ಈ ಬಗ್ಗೆ ಟಿವಿ9 ಜೊತೆ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿದ್ದು, ಸದ್ಯಕ್ಕೆ ಬೆಳಗಾವಿಯಲ್ಲಿ ಪ್ರವಾಹದ ಪರಿಸ್ಥಿತಿ ಎದುರಾಗಿಲ್ಲ. ಪ್ರವಾಹ ಪರಿಸ್ಥಿತಿ ಎದುರಿಸಲು ಬೆಳಗಾವಿ ಜಿಲ್ಲಾಡಳಿತ ಸಿದ್ಧವಿದೆ. ಬೆಳಗಾವಿಯಲ್ಲಿ ಈವರೆಗೆ ಕೃಷ್ಣಾ, ಮಲಪ್ರಭಾ, ಘಟಪ್ರಭಾ ವ್ಯಾಪ್ತಿಯಲ್ಲಿ 7 ಸೇತುವೆಗಳು ಜಲಾವೃತಗೊಂಡಿವೆ. ಬೆಳಗಾವಿ ಜಿಲ್ಲೆಯ ನದಿಗಳಿಗೂ ಒಳಹರಿವು ಹೆಚ್ಚಳವಾಗಿದೆ. ಮಳೆಯಿಂದ ಬೆಳಗಾವಿಗೆ ಕುಡಿಯುವ ನೀರಿನ ಸಮಸ್ಯೆ ದೂರ ಆಗಿದೆ. ಈವರೆಗೆ ಜಿಲ್ಲೆಯಲ್ಲಿ ಮಳೆಗೆ 5 ಮನೆಗಳಿಗೆ ಹಾನಿಯಾಗಿದೆ. ಸದ್ಯಕ್ಕೆ ಜಲಪಾತಗಳು ಸೇಫ್ ಇಲ್ಲ, ಹೀಗಾಗಿ ಪ್ರವೇಶ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಬೆಳಗಾವಿ, (ಜುಲೈ 06): ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಬೆಳಗಾವಿಯ ಕೆಲವು ಕಡೆಗಳನ್ನು ಸೇತುವೆಗಳು ಮುಳುಗಡೆಯಾಗಿದ್ದು, ಪ್ರವಾಹ ಭೀತಿ ಶುರುವಾಗಿದೆ. ಇನ್ನು ಈ ಬಗ್ಗೆ ಟಿವಿ9 ಜೊತೆ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿದ್ದು, ಸದ್ಯಕ್ಕೆ ಬೆಳಗಾವಿಯಲ್ಲಿ ಪ್ರವಾಹದ ಪರಿಸ್ಥಿತಿ ಎದುರಾಗಿಲ್ಲ. ಪ್ರವಾಹ ಪರಿಸ್ಥಿತಿ ಎದುರಿಸಲು ಬೆಳಗಾವಿ ಜಿಲ್ಲಾಡಳಿತ ಸಿದ್ಧವಿದೆ. ಬೆಳಗಾವಿಯಲ್ಲಿ ಈವರೆಗೆ ಕೃಷ್ಣಾ, ಮಲಪ್ರಭಾ, ಘಟಪ್ರಭಾ ವ್ಯಾಪ್ತಿಯಲ್ಲಿ 7 ಸೇತುವೆಗಳು ಜಲಾವೃತಗೊಂಡಿವೆ. ಬೆಳಗಾವಿ ಜಿಲ್ಲೆಯ ನದಿಗಳಿಗೂ ಒಳಹರಿವು ಹೆಚ್ಚಳವಾಗಿದೆ. ಮಳೆಯಿಂದ ಬೆಳಗಾವಿಗೆ ಕುಡಿಯುವ ನೀರಿನ ಸಮಸ್ಯೆ ದೂರ ಆಗಿದೆ. ಈವರೆಗೆ ಜಿಲ್ಲೆಯಲ್ಲಿ ಮಳೆಗೆ 5 ಮನೆಗಳಿಗೆ ಹಾನಿಯಾಗಿದೆ. ಸದ್ಯಕ್ಕೆ ಜಲಪಾತಗಳು ಸೇಫ್ ಇಲ್ಲ, ಹೀಗಾಗಿ ಪ್ರವೇಶ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us