ಏಳು ಮಂದಿ ದರ್ಶನ್ ಅಭಿಮಾನಿಗಳ ಬಂಧನ, ಹಲವರು ಮನೆ ಬಿಟ್ಟಿದ್ದಾರೆ: ರಮ್ಯಾ

Updated on: Aug 17, 2025 | 4:03 PM

Actress Ramaya: ಅಶ್ಲೀಲ ಕಮೆಂಟ್ ಹಾಕುತ್ತಿದ್ದ ದರ್ಶನ್ ಅಭಿಮಾನಿಗಳ ವಿರುದ್ಧ ತಾವು ನೀಡಿದ್ದ ದೂರಿನ ಬಗ್ಗೆ ಮಾತನಾಡಿದ ನಟಿ ರಮ್ಯಾ, ಅದೊಂದು ಒಳ್ಳೆಯ ಹೆಜ್ಜೆ ಆಗಿತ್ತು. ಈಗ ಕಮೆಂಟ್ ಸೆಕ್ಷನ್​ಗಳು ತುಸು ಕ್ಲೀನ್ ಆಗಿವೆ. ಕೆಟ್ಟ ಕಮೆಂಟ್​ಗಳು ಹೆಚ್ಚಾಗಿ ಬರುತ್ತಿಲ್ಲ, ಮಹಿಳೆಯರಿಗೆ ಇದರಿಂದ ಧೈರ್ಯ ಬಂದಿದೆ. ಇನ್ನು ನಾನು ನೀಡಿರುವ ದೂರಿನ ಅನ್ವಯ ಪೊಲೀಸರು ತನಿಖೆ ನಡೆಸಿದ್ದು ಈ ವರೆಗೆ ಏಳು ಮಂದಿಯನ್ನು ಬಂಧಿಸಿದ್ದಾರೆ. ಇನ್ನು ಕೆಲವರಂತೂ ಮನೆ ಬಿಟ್ಟು ಪರಾರಿ ಆಗಿದ್ದಾರೆ ಅವರ ಹುಡುಕಾಟ ಚಾಲ್ತಿಯಲ್ಲಿದೆ’ ಎಂದಿದ್ದಾರೆ.

ಖಾಸಗಿ ಮಳಿಕೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟಿ ರಮ್ಯಾ, ಅಶ್ಲೀಲ ಕಮೆಂಟ್ ಹಾಕುತ್ತಿದ್ದ ದರ್ಶನ್ ಅಭಿಮಾನಿಗಳ ವಿರುದ್ಧ ತಾವು ನೀಡಿದ್ದ ದೂರಿನ ಬಗ್ಗೆ ಮಾತನಾಡಿ, ಅದೊಂದು ಒಳ್ಳೆಯ ಹೆಜ್ಜೆ ಆಗಿತ್ತು. ಈಗ ಕಮೆಂಟ್ ಸೆಕ್ಷನ್​ಗಳು ತುಸು ಕ್ಲೀನ್ ಆಗಿವೆ. ಕೆಟ್ಟ ಕಮೆಂಟ್​ಗಳು ಹೆಚ್ಚಾಗಿ ಬರುತ್ತಿಲ್ಲ, ಮಹಿಳೆಯರಿಗೆ ಇದರಿಂದ ಧೈರ್ಯ ಬಂದಿದೆ. ಇನ್ನು ನಾನು ನೀಡಿರುವ ದೂರಿನ ಅನ್ವಯ ಪೊಲೀಸರು ತನಿಖೆ ನಡೆಸಿದ್ದು ಈ ವರೆಗೆ ಏಳು ಮಂದಿಯನ್ನು ಬಂಧಿಸಿದ್ದಾರೆ. ಇನ್ನು ಕೆಲವರಂತೂ ಮನೆ ಬಿಟ್ಟು ಪರಾರಿ ಆಗಿದ್ದಾರೆ ಅವರ ಹುಡುಕಾಟ ಚಾಲ್ತಿಯಲ್ಲಿದೆ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More