AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB victory parade stampede: ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!

RCB victory parade stampede: ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು…!

ರಮೇಶ್ ಬಿ. ಜವಳಗೇರಾ
|

Updated on: Jun 05, 2025 | 7:38 PM

Share

ಬೆಂಗಳೂರಿನಲ್ಲಿ ನಿನ್ನೆ ಯಾರು ಊಹಿಸಲಾರದ ಘಟನೆ ನಡೆದು ಹೋಗಿದೆ. ಏಕಾಏಕಿ ಚಿನ್ನಸ್ವಾಮಿ ಮೈದಾನಕ್ಕೆ ಅಪಾರ ಅಭಿಮಾನಿಗಳು ಹರಿದು ಬಂದ ಪರಿಣಾಮ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಈ ಘೋರ ದುರಂತದಲ್ಲಿ 11 ಮಂದಿ ಅಮಾಯಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಘಟನೆ ಸಂಬಂಧ RCB ಮ್ಯಾನೆಜ್​ಮೆಂಟ್​ ವಿರುದ್ಧ ಕಬ್ಬನ್​ ಪಾರ್ಕ್​ ಠಾಣೆಯಲ್ಲಿ ಎಫ್ಐಆರ್​ ದಾಖಲಾಗಿದೆ. ಇನ್ನು ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಕಳ್ಳರ ಕೈಚಳಕ ತೋರಿಸಿದ್ದಾರೆ.

ಬೆಂಗಳೂರು, (ಜೂನ್ 05):  ಬೆಂಗಳೂರಿನಲ್ಲಿ ನಿನ್ನೆ ಯಾರು ಊಹಿಸಲಾರದ ಘಟನೆ ನಡೆದು ಹೋಗಿದೆ. ಏಕಾಏಕಿ ಚಿನ್ನಸ್ವಾಮಿ ಮೈದಾನಕ್ಕೆ ಅಪಾರ ಅಭಿಮಾನಿಗಳು ಹರಿದು ಬಂದ ಪರಿಣಾಮ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಈ ಘೋರ ದುರಂತದಲ್ಲಿ 11 ಮಂದಿ ಅಮಾಯಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಘಟನೆ ಸಂಬಂಧ RCB ಮ್ಯಾನೆಜ್​ಮೆಂಟ್​ ವಿರುದ್ಧ ಕಬ್ಬನ್​ ಪಾರ್ಕ್​ ಠಾಣೆಯಲ್ಲಿ ಎಫ್ಐಆರ್​ ದಾಖಲಾಗಿದೆ. ಇನ್ನು ನೂಕುನುಗ್ಗಲು ವೇಳೆ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಕಾಲ್ತುಳಿತದ ವೇಳೆ ಕಳ್ಳರು ನೂರಾರು ಮೊಬೈಲ್‌ ಎಗರಿಸಿದ್ದಾರೆ. ಈ ಬಗ್ಗೆ ಮೊಬೈಲ್ ಕಳೆದುಕೊಂಡುವರು ದೂರು ನೀಡಿದ್ದು, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಒಟ್ಟು 70ಕ್ಕೂ ಹೆಚ್ಚು ಕೇಸ್ ದಾಖಲಾಗಿವೆ. ಇನ್ನು ಮೊಬೈಲ್ ಕಳೆದುಕೊಂಡುವರು ದೂರು ನೀಡಲು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಬಳಿ ಸಾಲುಗಟ್ಟಿನಿಂತಿರುವ ದೃಶ್ಯ ಇಲ್ಲಿದೆ ನೋಡಿ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More