ಶಿರಸಿ ಬಳಿ ಎರಡು ಬಸ್ಗಳ ನಡುವೆ ಭೀಕರ ಅಪಘಾತ: ಹಲವು ಪ್ರಯಾಣಿಕರ ಸ್ಥಿತಿ ಗಂಭೀರ
ಎರಡು ಬಸ್ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಕೊಳಗಿಬೀಸ್ ಬಳಿ ನಡೆದಿದೆ. ಭಟ್ಕಳದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಸರ್ಕಾರಿ ಬಸ್, ಖಾಸಗಿ ಬಸ್ನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಇನ್ನು ಎರಡು ಬಸ್ನಲ್ಲಿ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಕೂಡಲೇ ಗಾಯಾಳುಗಳನ್ನು ಶಿರಸಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರವಾರ, (ಏಪ್ರಿಲ್ 03): ಎರಡು ಬಸ್ಗಳ ನಡುವೆ ಭೀಕರ ಅಪಘಾತ (Two Bus Accident) ಸಂಭವಿಸಿದ್ದು, ಬಸ್ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆ ಶಿರಸಿ (sirsi) ತಾಲೂಕಿನ ಕೊಳಗಿಬೀಸ್ ಬಳಿ ನಡೆದಿದೆ. ಭಟ್ಕಳದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಸರ್ಕಾರಿ ಬಸ್, ಖಾಸಗಿ ಬಸ್ನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಇನ್ನು ಎರಡು ಬಸ್ನಲ್ಲಿ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಕೂಡಲೇ ಗಾಯಾಳುಗಳನ್ನು ಶಿರಸಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us