‘ವೈಲೆನ್ಸ್​ ಬೇಡ, ಒಳ್ಳೆಯ ಸಿನಿಮಾ ಬೇಕಾದರೆ ಡಂಕಿ ನೋಡಿ’: ಫಸ್ಟ್​ ಶೋ ವೀಕ್ಷಿಸಿದ ಫ್ಯಾನ್ಸ್​ ಪ್ರತಿಕ್ರಿಯೆ

ಕ್ರೌರ್ಯ ಇಲ್ಲದ, ಕ್ಲಾಸ್​ ಸಿನಿಮಾಗಳನ್ನು ಬಯಸುವ ಪ್ರೇಕ್ಷಕರ ವರ್ಗ ದೊಡ್ಡದಿದೆ. ಅಂಥವರಿಗಾಗಿ ‘ಡಂಕಿ’ ಸಿನಿಮಾ ಹೇಳಿ ಮಾಡಿಸಿದಂತಿದೆ. ಆ ಕಾರಣಕ್ಕಾಗಿ ಅನೇಕರು ಈ ಸಿನಿಮಾವನ್ನು ಇಷ್ಟಪಟ್ಟಿದ್ದಾರೆ. ಇಂದು (ಡಿಸೆಂಬರ್​ 21) ‘ಡಂಕಿ’ ಬಿಡುಗಡೆ ಆಗಿದೆ. ಬೆಂಗಳೂರಿನಲ್ಲಿ ಮೊದಲ ಶೋ ನೋಡಿದ ಪ್ರೇಕ್ಷಕರು ತಮ್ಮ ಅನಿಸಿಕೆ ತಿಳಿಸಿದ್ದಾರೆ.

‘ವೈಲೆನ್ಸ್​ ಬೇಡ, ಒಳ್ಳೆಯ ಸಿನಿಮಾ ಬೇಕಾದರೆ ಡಂಕಿ ನೋಡಿ’: ಫಸ್ಟ್​ ಶೋ ವೀಕ್ಷಿಸಿದ ಫ್ಯಾನ್ಸ್​ ಪ್ರತಿಕ್ರಿಯೆ
|

Updated on: Dec 21, 2023 | 6:00 PM

ಇತ್ತೀಚೆಗೆ ಕೆಲವು ಸಿನಿಮಾಗಳು ಹಿಂಸೆಯಿಂದಲೇ ತುಂಬಿ ಹೋಗಿವೆ. ಎಲ್ಲ ಪ್ರೇಕ್ಷಕರಿಗೂ ಈ ಪ್ರಕಾರದ ಚಿತ್ರಗಳು ಇಷ್ಟ ಆಗುವುದಿಲ್ಲ. ಕ್ರೌರ್ಯ ಇಲ್ಲದ, ಕ್ಲಾಸ್​ ಸಿನಿಮಾಗಳನ್ನು ಬಯಸುವ ಪ್ರೇಕ್ಷಕರ ವರ್ಗ ದೊಡ್ಡದಿದೆ. ಅಂಥವರಿಗಾಗಿ ಡಂಕಿ’ ಸಿನಿಮಾ (Dunki Movie) ಹೇಳಿ ಮಾಡಿಸಿದಂತಿದೆ. ಆ ಕಾರಣಕ್ಕಾಗಿ ಅನೇಕರು ಈ ಸಿನಿಮಾವನ್ನು ಇಷ್ಟಪಟ್ಟಿದ್ದಾರೆ. ಇಂದು (ಡಿಸೆಂಬರ್​ 21) ‘ಡಂಕಿ’ ಬಿಡುಗಡೆ ಆಗಿದೆ. ಬೆಂಗಳೂರಿನಲ್ಲಿ ಮೊದಲ ಶೋ ನೋಡಿದ ಪ್ರೇಕ್ಷಕರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ‘ವೈಲೆನ್ಸ್​ ಬೇಡ.. ಒಳ್ಳೆಯ ಸಿನಿಮಾ ಬೇಕಾದರೆ ಡಂಕಿ ನೋಡಿ’ ಎಂದು ಶಾರುಖ್​ ಖಾನ್​ ಅಭಿಮಾನಿಗಳು (Shah Rukh Khan Fans) ಹೇಳಿದ್ದಾರೆ. ಈ ಸಿನಿಮಾಗೆ ರಾಜ್​ಕುಮಾರ್​ ಹಿರಾನಿ (Rajkumar Hirani) ನಿರ್ದೇಶನ ಮಾಡಿದ್ದಾರೆ. ಶಾರುಖ್​ ಜತೆ ತಾಪ್ಸಿ ಪನ್ನು, ವಿಕ್ಕಿ ಕೌಶಲ್​, ಬೊಮನ್​ ಇರಾನಿ ಮುಂತಾದವರು ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್