ಶಕ್ತಿ ಯೋಜನೆ ಎಫೆಕ್ಟ್​: ಮಹಿಳೆಯರಿಂದ ತುಂಬಿದ ದೇವಸ್ಥಾನಗಳು; ಸಿದ್ದು ಕೊಂಡಾಡಿದ ಮಹಿಳೆ

ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ ಹಿನ್ನಲೆ ಕೆಎಸ್​ಆರ್​ಟಿಸಿ ಬಸ್​ಗಳು ಫುಲ್​ ಆಗಿವೆ. ಹೌದು ಇಂದು(ಜು.16) ರಜೆಯಿರುವುದರಿಂದ ಮಹಿಳೆಯರು ಜಿಲ್ಲೆಯ ಬನಶಂಕರಿ, ಕೂಡಲಸಂಗಮ ಸೇರಿ ಇನ್ನಿತರ ದೇವಸ್ಥಾನಗಳಿಗೆ ತೆರಳುತ್ತಿದ್ದಾರೆ.

Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 16, 2023 | 2:47 PM

ಬಾಗಲಕೋಟೆ: ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ ಹಿನ್ನಲೆ ಕೆಎಸ್ಆರ್​ಟಿಸಿ(KSRTC)ಬಸ್​ಗಳು ಫುಲ್​ ಆಗಿವೆ. ಹೌದು ಇಂದು(ಜು.16) ರಜೆಯಿರುವುದರಿಂದ ಮಹಿಳೆಯರು ಜಿಲ್ಲೆಯ ಬನಶಂಕರಿ, ಕೂಡಲಸಂಗಮ ಸೇರಿ ಇನ್ನಿತರ ದೇವಸ್ಥಾನಗಳಿಗೆ ತೆರಳುತ್ತಿದ್ದಾರೆ. ಈ ಕಾರಣ ಬಾಗಲಕೋಟೆ, ನವನಗರ ಬಸ್ ನಿಲ್ದಾಣಗಳಲ್ಲಿ ಮಹಿಳೆಯರೇ ತುಂಬಿ ತುಳುಕುತ್ತಿದ್ದಾರೆ. ಇನ್ನು ಈ ಕುರಿತು ಮಾತನಾಡಿದ ಮಹಿಳೆ ‘ ದೇವಸ್ಥಾನಗಳಿಗೆ ಹೋಗಬೇಕೆಂಬ ಆಸೆ ಇತ್ತು, ಆದರೆ ಇಷ್ಟು ದಿನಗಳು ಆಗಿರಲಿಲ್ಲ. ಇದೀಗ ಸಿದ್ದರಾಮಯ್ಯನವರ ಸರ್ಕಾರ ಬಂದ ಮೇಲೆ ಇದು ಸಾಧ್ಯವಾಗಿದೆ ಎಂದಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:35 pm, Sun, 16 July 23