AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆ ಎಫೆಕ್ಟ್​: ಮಹಿಳೆಯರಿಂದ ತುಂಬಿದ ದೇವಸ್ಥಾನಗಳು; ಸಿದ್ದು ಕೊಂಡಾಡಿದ ಮಹಿಳೆ

ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ ಹಿನ್ನಲೆ ಕೆಎಸ್​ಆರ್​ಟಿಸಿ ಬಸ್​ಗಳು ಫುಲ್​ ಆಗಿವೆ. ಹೌದು ಇಂದು(ಜು.16) ರಜೆಯಿರುವುದರಿಂದ ಮಹಿಳೆಯರು ಜಿಲ್ಲೆಯ ಬನಶಂಕರಿ, ಕೂಡಲಸಂಗಮ ಸೇರಿ ಇನ್ನಿತರ ದೇವಸ್ಥಾನಗಳಿಗೆ ತೆರಳುತ್ತಿದ್ದಾರೆ.

ರವಿ ಹೆಚ್ ಮೂಕಿ, ಕಲಘಟಗಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 16, 2023 | 2:47 PM

Share

ಬಾಗಲಕೋಟೆ: ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ ಹಿನ್ನಲೆ ಕೆಎಸ್ಆರ್​ಟಿಸಿ(KSRTC)ಬಸ್​ಗಳು ಫುಲ್​ ಆಗಿವೆ. ಹೌದು ಇಂದು(ಜು.16) ರಜೆಯಿರುವುದರಿಂದ ಮಹಿಳೆಯರು ಜಿಲ್ಲೆಯ ಬನಶಂಕರಿ, ಕೂಡಲಸಂಗಮ ಸೇರಿ ಇನ್ನಿತರ ದೇವಸ್ಥಾನಗಳಿಗೆ ತೆರಳುತ್ತಿದ್ದಾರೆ. ಈ ಕಾರಣ ಬಾಗಲಕೋಟೆ, ನವನಗರ ಬಸ್ ನಿಲ್ದಾಣಗಳಲ್ಲಿ ಮಹಿಳೆಯರೇ ತುಂಬಿ ತುಳುಕುತ್ತಿದ್ದಾರೆ. ಇನ್ನು ಈ ಕುರಿತು ಮಾತನಾಡಿದ ಮಹಿಳೆ ‘ ದೇವಸ್ಥಾನಗಳಿಗೆ ಹೋಗಬೇಕೆಂಬ ಆಸೆ ಇತ್ತು, ಆದರೆ ಇಷ್ಟು ದಿನಗಳು ಆಗಿರಲಿಲ್ಲ. ಇದೀಗ ಸಿದ್ದರಾಮಯ್ಯನವರ ಸರ್ಕಾರ ಬಂದ ಮೇಲೆ ಇದು ಸಾಧ್ಯವಾಗಿದೆ ಎಂದಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:35 pm, Sun, 16 July 23

Follow Us
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ