AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆ ಎಫೆಕ್ಟ್​: ಮಹಿಳೆಯರಿಂದ ತುಂಬಿದ ದೇವಸ್ಥಾನಗಳು; ಸಿದ್ದು ಕೊಂಡಾಡಿದ ಮಹಿಳೆ

ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ ಹಿನ್ನಲೆ ಕೆಎಸ್​ಆರ್​ಟಿಸಿ ಬಸ್​ಗಳು ಫುಲ್​ ಆಗಿವೆ. ಹೌದು ಇಂದು(ಜು.16) ರಜೆಯಿರುವುದರಿಂದ ಮಹಿಳೆಯರು ಜಿಲ್ಲೆಯ ಬನಶಂಕರಿ, ಕೂಡಲಸಂಗಮ ಸೇರಿ ಇನ್ನಿತರ ದೇವಸ್ಥಾನಗಳಿಗೆ ತೆರಳುತ್ತಿದ್ದಾರೆ.

ರವಿ ಹೆಚ್ ಮೂಕಿ, ಕಲಘಟಗಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 16, 2023 | 2:47 PM

Share

ಬಾಗಲಕೋಟೆ: ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ ಹಿನ್ನಲೆ ಕೆಎಸ್ಆರ್​ಟಿಸಿ(KSRTC)ಬಸ್​ಗಳು ಫುಲ್​ ಆಗಿವೆ. ಹೌದು ಇಂದು(ಜು.16) ರಜೆಯಿರುವುದರಿಂದ ಮಹಿಳೆಯರು ಜಿಲ್ಲೆಯ ಬನಶಂಕರಿ, ಕೂಡಲಸಂಗಮ ಸೇರಿ ಇನ್ನಿತರ ದೇವಸ್ಥಾನಗಳಿಗೆ ತೆರಳುತ್ತಿದ್ದಾರೆ. ಈ ಕಾರಣ ಬಾಗಲಕೋಟೆ, ನವನಗರ ಬಸ್ ನಿಲ್ದಾಣಗಳಲ್ಲಿ ಮಹಿಳೆಯರೇ ತುಂಬಿ ತುಳುಕುತ್ತಿದ್ದಾರೆ. ಇನ್ನು ಈ ಕುರಿತು ಮಾತನಾಡಿದ ಮಹಿಳೆ ‘ ದೇವಸ್ಥಾನಗಳಿಗೆ ಹೋಗಬೇಕೆಂಬ ಆಸೆ ಇತ್ತು, ಆದರೆ ಇಷ್ಟು ದಿನಗಳು ಆಗಿರಲಿಲ್ಲ. ಇದೀಗ ಸಿದ್ದರಾಮಯ್ಯನವರ ಸರ್ಕಾರ ಬಂದ ಮೇಲೆ ಇದು ಸಾಧ್ಯವಾಗಿದೆ ಎಂದಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:35 pm, Sun, 16 July 23

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!