AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆ ಎಫೆಕ್ಟ್​: ಮಹಿಳೆಯರಿಂದ ತುಂಬಿದ ದೇವಸ್ಥಾನಗಳು; ಸಿದ್ದು ಕೊಂಡಾಡಿದ ಮಹಿಳೆ

ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ ಹಿನ್ನಲೆ ಕೆಎಸ್​ಆರ್​ಟಿಸಿ ಬಸ್​ಗಳು ಫುಲ್​ ಆಗಿವೆ. ಹೌದು ಇಂದು(ಜು.16) ರಜೆಯಿರುವುದರಿಂದ ಮಹಿಳೆಯರು ಜಿಲ್ಲೆಯ ಬನಶಂಕರಿ, ಕೂಡಲಸಂಗಮ ಸೇರಿ ಇನ್ನಿತರ ದೇವಸ್ಥಾನಗಳಿಗೆ ತೆರಳುತ್ತಿದ್ದಾರೆ.

ರವಿ ಹೆಚ್ ಮೂಕಿ, ಕಲಘಟಗಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 16, 2023 | 2:47 PM

Share

ಬಾಗಲಕೋಟೆ: ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ ಹಿನ್ನಲೆ ಕೆಎಸ್ಆರ್​ಟಿಸಿ(KSRTC)ಬಸ್​ಗಳು ಫುಲ್​ ಆಗಿವೆ. ಹೌದು ಇಂದು(ಜು.16) ರಜೆಯಿರುವುದರಿಂದ ಮಹಿಳೆಯರು ಜಿಲ್ಲೆಯ ಬನಶಂಕರಿ, ಕೂಡಲಸಂಗಮ ಸೇರಿ ಇನ್ನಿತರ ದೇವಸ್ಥಾನಗಳಿಗೆ ತೆರಳುತ್ತಿದ್ದಾರೆ. ಈ ಕಾರಣ ಬಾಗಲಕೋಟೆ, ನವನಗರ ಬಸ್ ನಿಲ್ದಾಣಗಳಲ್ಲಿ ಮಹಿಳೆಯರೇ ತುಂಬಿ ತುಳುಕುತ್ತಿದ್ದಾರೆ. ಇನ್ನು ಈ ಕುರಿತು ಮಾತನಾಡಿದ ಮಹಿಳೆ ‘ ದೇವಸ್ಥಾನಗಳಿಗೆ ಹೋಗಬೇಕೆಂಬ ಆಸೆ ಇತ್ತು, ಆದರೆ ಇಷ್ಟು ದಿನಗಳು ಆಗಿರಲಿಲ್ಲ. ಇದೀಗ ಸಿದ್ದರಾಮಯ್ಯನವರ ಸರ್ಕಾರ ಬಂದ ಮೇಲೆ ಇದು ಸಾಧ್ಯವಾಗಿದೆ ಎಂದಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:35 pm, Sun, 16 July 23

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ