ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿರುವಂತಿದೆ!

ಚಿಕ್ಕಪುಟ್ಟ ನಾಯಕರು ಸಹ ತನ್ನ ವಿರುದ್ಧ ಮಾತಾಡುತ್ತಿರುವುದರಿಂದ ಸಿಡಿಮಿಡಿಗೊಳ್ಳುತ್ತಿರುವ ಶಿವಶಂಕರಪ್ಪನವರಿಗೆ ಮಾಧ್ಯಮ ಪ್ರತಿನಿಧಿಗಳು ಅದೇ ವಿಷಯದ ಬಗ್ಗೆ ಮಾತಾಡಿದಾಗ ಪುನಃ ಸಿಡುಕಿದ ಅವರು, ಅದನ್ನು ಸಿದ್ದರಾಮಯ್ಯ ಜೊತೆ ಮಾತಾಡಿ ಬಗೆಹರಿಸಿಕೊಳ್ಳುವುದಾಗಿ ಹೇಳಿದರು. ಲಿಂಗಾಯತ ಅಧಿಕಾರಿಗಳು ಬೇಕೆನ್ನುವ ವಾದಕ್ಕೆ ಅವರು ಜೋತುಬಿದ್ದಿರೋದು ಸ್ಪಷ್ಟವಾಗಿ ಗೊತ್ತಾಗುತ್ತದೆ.

ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿರುವಂತಿದೆ!
|

Updated on: Oct 02, 2023 | 6:22 PM

ದಾವಣಗೆರೆ: ಕಾಂಗ್ರೆಸ್ ನಾಯಕರು ಅದರಲ್ಲೂ ವಿಶೇಷವಾಗಿ ಶಾಮನೂರು ಶಿವಶಂಕರಪ್ಪ (Shamanur Shivashankarappa), ಬಸವರಾಜ ರಾಯರೆಡ್ಡಿ, ಕೆಎನ್ ರಾಜಣ್ಣ, ಬಿಕೆ ಹರಿಪ್ರಸಾದ್ (BK Hariprasad) ಮೊದಲಾದ ಹಿರಿಯ ತಮ್ಮ ಮಾತಿಗೆ, ವಾದಕ್ಕೆ ಜೋತು ಬೀಳುವುದನ್ನು ಅಭ್ಯಾಸ ಮಾಡಿಕೊಂಡಂತಿದೆ. 93-ವರ್ಷ ವಯಸ್ಸಿನ ಶಿವಶಂಕರಪ್ಪ, ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ (Siddaramaiah government) ಲಿಂಗಾಯತ ಶಾಸಕ ಮತ್ತು ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಅಂತ ಹೇಳಿ ಆಶ್ಚರ್ಯ ಹುಟ್ಟಿಸಿದ್ದರು. ಅದಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಸಮಜಾಯಿಷಿ ನೀಡಿ ಯಾರಿಗೂ ಅನ್ಯಾಯವಾಗುತ್ತಿಲ್ಲ ಅಂದಿದ್ದರು. ಏತನ್ಮಧ್ಯೆ, ಕೆಲ ಕಾಂಗ್ರೆಸ್ ಶಾಸಕರು ಮತ್ತು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್, ಶಿವಶಂಕರಪ್ಪನವರನ್ನು ತರಾಟೆಗೆ ತೆಗೆದುಕೊಂಡರು. ಚಿಕ್ಕಪುಟ್ಟ ನಾಯಕರು ಸಹ ತನ್ನ ವಿರುದ್ಧ ಮಾತಾಡುತ್ತಿರುವುದರಿಂದ ಸಿಡಿಮಿಡಿಗೊಳ್ಳುತ್ತಿರುವ ಶಿವಶಂಕರಪ್ಪನವರಿಗೆ ಮಾಧ್ಯಮ ಪ್ರತಿನಿಧಿಗಳು ಅದೇ ವಿಷಯದ ಬಗ್ಗೆ ಮಾತಾಡಿದಾಗ ಪುನಃ ಸಿಡುಕಿದ ಅವರು, ಅದನ್ನು ಸಿದ್ದರಾಮಯ್ಯ ಜೊತೆ ಮಾತಾಡಿ ಬಗೆಹರಿಸಿಕೊಳ್ಳುವುದಾಗಿ ಹೇಳಿದರು. ಲಿಂಗಾಯತ ಅಧಿಕಾರಿಗಳು ಬೇಕೆನ್ನುವ ವಾದಕ್ಕೆ ಅವರು ಜೋತುಬಿದ್ದಿರೋದು ಸ್ಪಷ್ಟವಾಗಿ ಗೊತ್ತಾಗುತ್ತದೆ.

ಮತ್ತಷ್ಟು ವಿಡಿಯೋ ಸುದ್ದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​