AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಂತಲಾನಗರ ವಾರ್ಡ್.. ಮತ್ತೊಂದು ಧಾರಾವಿ ಆಗುವ ಆತಂಕ

[lazy-load-videos-and-sticky-control id=”Wr0nGHYnhyU”] ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೃಷ್ಟಿಯಾಗ್ತಿದೆ ಮತ್ತೊಂದು ಧಾರಾವಿ ಎಂಬಂತಿದೆ ಶಾಂತಲಾನಗರ ವಾರ್ಡ್​ನ ಪರಿಸ್ಥಿತಿ. ಕೊರೊನಾ ಅಟ್ಟಹಾಸಕ್ಕೆ ಏಷ್ಯಾದ ಅತಿ ದೊಡ್ಡ ಸ್ಲಂ ಧಾರಾವಿ ನಲುಗಿ ಹೋಗಿತ್ತು. ಈಗ ಇದೇ ರೀತಿ ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿರುವ ಶಾಂತಲಾನಗರ ವಾರ್ಡ್ ಮತ್ತೊಂದು ಧಾರಾವಿಯಾಗಿ ಸೃಷ್ಟಿಯಾಗುತ್ತಿದೆಯಾ? ಎಂಬ ಆತಂಕ ಉಂಟಾಗಿದೆ. ಏಕೆಂದರೆ ಇಲ್ಲಿ ಕೇವಲ 5 ದಿನದಲ್ಲಿ 439 ಕೇಸ್​ಗಳು ಪತ್ತೆಯಾಗಿವೆ. ಕಳೆದ 3-4 ದಿನಗಳಿಂದ ಬೆಂಗಳೂರಿನಲ್ಲಿ ದಾಖಲಾಗುತ್ತಿರುವ ಕೇಸ್​ಗಳಲ್ಲಿ ಈ ವಾರ್ಡ್​ನದ್ದೇ ಅತಿ ಹೆಚ್ಚು ಪಾಲಿದೆ. […]

ಶಾಂತಲಾನಗರ ವಾರ್ಡ್.. ಮತ್ತೊಂದು ಧಾರಾವಿ ಆಗುವ ಆತಂಕ
ಆಯೇಷಾ ಬಾನು
| Edited By: |

Updated on:Jul 20, 2020 | 6:38 PM

Share

[lazy-load-videos-and-sticky-control id=”Wr0nGHYnhyU”]

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೃಷ್ಟಿಯಾಗ್ತಿದೆ ಮತ್ತೊಂದು ಧಾರಾವಿ ಎಂಬಂತಿದೆ ಶಾಂತಲಾನಗರ ವಾರ್ಡ್​ನ ಪರಿಸ್ಥಿತಿ. ಕೊರೊನಾ ಅಟ್ಟಹಾಸಕ್ಕೆ ಏಷ್ಯಾದ ಅತಿ ದೊಡ್ಡ ಸ್ಲಂ ಧಾರಾವಿ ನಲುಗಿ ಹೋಗಿತ್ತು.

ಈಗ ಇದೇ ರೀತಿ ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿರುವ ಶಾಂತಲಾನಗರ ವಾರ್ಡ್ ಮತ್ತೊಂದು ಧಾರಾವಿಯಾಗಿ ಸೃಷ್ಟಿಯಾಗುತ್ತಿದೆಯಾ? ಎಂಬ ಆತಂಕ ಉಂಟಾಗಿದೆ. ಏಕೆಂದರೆ ಇಲ್ಲಿ ಕೇವಲ 5 ದಿನದಲ್ಲಿ 439 ಕೇಸ್​ಗಳು ಪತ್ತೆಯಾಗಿವೆ.

ಕಳೆದ 3-4 ದಿನಗಳಿಂದ ಬೆಂಗಳೂರಿನಲ್ಲಿ ದಾಖಲಾಗುತ್ತಿರುವ ಕೇಸ್​ಗಳಲ್ಲಿ ಈ ವಾರ್ಡ್​ನದ್ದೇ ಅತಿ ಹೆಚ್ಚು ಪಾಲಿದೆ. ಹೀಗಾಗಿ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಳ್ಳದಿದ್ದರೆ ಸೋಂಕು ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಮುಂಬೈನ ಧಾರಾವಿ ಸ್ಲಂ ಮಾದರಿ ಸೋಂಕು ಹೆಚ್ಚಳವಾಗಬಹುದು. ಹೆಚ್ಚಾದ ನಂತರ ಅದನ್ನು ಕಂಟ್ರೋಲ್ ಮಾಡುವುದು ಕಷ್ಟವಾಗುತ್ತೆ..

Published On - 1:38 pm, Mon, 20 July 20

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ