AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಂತಲಾನಗರ ವಾರ್ಡ್.. ಮತ್ತೊಂದು ಧಾರಾವಿ ಆಗುವ ಆತಂಕ

[lazy-load-videos-and-sticky-control id=”Wr0nGHYnhyU”] ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೃಷ್ಟಿಯಾಗ್ತಿದೆ ಮತ್ತೊಂದು ಧಾರಾವಿ ಎಂಬಂತಿದೆ ಶಾಂತಲಾನಗರ ವಾರ್ಡ್​ನ ಪರಿಸ್ಥಿತಿ. ಕೊರೊನಾ ಅಟ್ಟಹಾಸಕ್ಕೆ ಏಷ್ಯಾದ ಅತಿ ದೊಡ್ಡ ಸ್ಲಂ ಧಾರಾವಿ ನಲುಗಿ ಹೋಗಿತ್ತು. ಈಗ ಇದೇ ರೀತಿ ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿರುವ ಶಾಂತಲಾನಗರ ವಾರ್ಡ್ ಮತ್ತೊಂದು ಧಾರಾವಿಯಾಗಿ ಸೃಷ್ಟಿಯಾಗುತ್ತಿದೆಯಾ? ಎಂಬ ಆತಂಕ ಉಂಟಾಗಿದೆ. ಏಕೆಂದರೆ ಇಲ್ಲಿ ಕೇವಲ 5 ದಿನದಲ್ಲಿ 439 ಕೇಸ್​ಗಳು ಪತ್ತೆಯಾಗಿವೆ. ಕಳೆದ 3-4 ದಿನಗಳಿಂದ ಬೆಂಗಳೂರಿನಲ್ಲಿ ದಾಖಲಾಗುತ್ತಿರುವ ಕೇಸ್​ಗಳಲ್ಲಿ ಈ ವಾರ್ಡ್​ನದ್ದೇ ಅತಿ ಹೆಚ್ಚು ಪಾಲಿದೆ. […]

ಶಾಂತಲಾನಗರ ವಾರ್ಡ್.. ಮತ್ತೊಂದು ಧಾರಾವಿ ಆಗುವ ಆತಂಕ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Jul 20, 2020 | 6:38 PM

Share

[lazy-load-videos-and-sticky-control id=”Wr0nGHYnhyU”]

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೃಷ್ಟಿಯಾಗ್ತಿದೆ ಮತ್ತೊಂದು ಧಾರಾವಿ ಎಂಬಂತಿದೆ ಶಾಂತಲಾನಗರ ವಾರ್ಡ್​ನ ಪರಿಸ್ಥಿತಿ. ಕೊರೊನಾ ಅಟ್ಟಹಾಸಕ್ಕೆ ಏಷ್ಯಾದ ಅತಿ ದೊಡ್ಡ ಸ್ಲಂ ಧಾರಾವಿ ನಲುಗಿ ಹೋಗಿತ್ತು.

ಈಗ ಇದೇ ರೀತಿ ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿರುವ ಶಾಂತಲಾನಗರ ವಾರ್ಡ್ ಮತ್ತೊಂದು ಧಾರಾವಿಯಾಗಿ ಸೃಷ್ಟಿಯಾಗುತ್ತಿದೆಯಾ? ಎಂಬ ಆತಂಕ ಉಂಟಾಗಿದೆ. ಏಕೆಂದರೆ ಇಲ್ಲಿ ಕೇವಲ 5 ದಿನದಲ್ಲಿ 439 ಕೇಸ್​ಗಳು ಪತ್ತೆಯಾಗಿವೆ.

ಕಳೆದ 3-4 ದಿನಗಳಿಂದ ಬೆಂಗಳೂರಿನಲ್ಲಿ ದಾಖಲಾಗುತ್ತಿರುವ ಕೇಸ್​ಗಳಲ್ಲಿ ಈ ವಾರ್ಡ್​ನದ್ದೇ ಅತಿ ಹೆಚ್ಚು ಪಾಲಿದೆ. ಹೀಗಾಗಿ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಳ್ಳದಿದ್ದರೆ ಸೋಂಕು ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಮುಂಬೈನ ಧಾರಾವಿ ಸ್ಲಂ ಮಾದರಿ ಸೋಂಕು ಹೆಚ್ಚಳವಾಗಬಹುದು. ಹೆಚ್ಚಾದ ನಂತರ ಅದನ್ನು ಕಂಟ್ರೋಲ್ ಮಾಡುವುದು ಕಷ್ಟವಾಗುತ್ತೆ..

Published On - 1:38 pm, Mon, 20 July 20

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ