AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಂತಲಾನಗರ ವಾರ್ಡ್.. ಮತ್ತೊಂದು ಧಾರಾವಿ ಆಗುವ ಆತಂಕ

[lazy-load-videos-and-sticky-control id=”Wr0nGHYnhyU”] ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೃಷ್ಟಿಯಾಗ್ತಿದೆ ಮತ್ತೊಂದು ಧಾರಾವಿ ಎಂಬಂತಿದೆ ಶಾಂತಲಾನಗರ ವಾರ್ಡ್​ನ ಪರಿಸ್ಥಿತಿ. ಕೊರೊನಾ ಅಟ್ಟಹಾಸಕ್ಕೆ ಏಷ್ಯಾದ ಅತಿ ದೊಡ್ಡ ಸ್ಲಂ ಧಾರಾವಿ ನಲುಗಿ ಹೋಗಿತ್ತು. ಈಗ ಇದೇ ರೀತಿ ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿರುವ ಶಾಂತಲಾನಗರ ವಾರ್ಡ್ ಮತ್ತೊಂದು ಧಾರಾವಿಯಾಗಿ ಸೃಷ್ಟಿಯಾಗುತ್ತಿದೆಯಾ? ಎಂಬ ಆತಂಕ ಉಂಟಾಗಿದೆ. ಏಕೆಂದರೆ ಇಲ್ಲಿ ಕೇವಲ 5 ದಿನದಲ್ಲಿ 439 ಕೇಸ್​ಗಳು ಪತ್ತೆಯಾಗಿವೆ. ಕಳೆದ 3-4 ದಿನಗಳಿಂದ ಬೆಂಗಳೂರಿನಲ್ಲಿ ದಾಖಲಾಗುತ್ತಿರುವ ಕೇಸ್​ಗಳಲ್ಲಿ ಈ ವಾರ್ಡ್​ನದ್ದೇ ಅತಿ ಹೆಚ್ಚು ಪಾಲಿದೆ. […]

ಶಾಂತಲಾನಗರ ವಾರ್ಡ್.. ಮತ್ತೊಂದು ಧಾರಾವಿ ಆಗುವ ಆತಂಕ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 20, 2020 | 6:38 PM

Share

[lazy-load-videos-and-sticky-control id=”Wr0nGHYnhyU”]

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೃಷ್ಟಿಯಾಗ್ತಿದೆ ಮತ್ತೊಂದು ಧಾರಾವಿ ಎಂಬಂತಿದೆ ಶಾಂತಲಾನಗರ ವಾರ್ಡ್​ನ ಪರಿಸ್ಥಿತಿ. ಕೊರೊನಾ ಅಟ್ಟಹಾಸಕ್ಕೆ ಏಷ್ಯಾದ ಅತಿ ದೊಡ್ಡ ಸ್ಲಂ ಧಾರಾವಿ ನಲುಗಿ ಹೋಗಿತ್ತು.

ಈಗ ಇದೇ ರೀತಿ ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿರುವ ಶಾಂತಲಾನಗರ ವಾರ್ಡ್ ಮತ್ತೊಂದು ಧಾರಾವಿಯಾಗಿ ಸೃಷ್ಟಿಯಾಗುತ್ತಿದೆಯಾ? ಎಂಬ ಆತಂಕ ಉಂಟಾಗಿದೆ. ಏಕೆಂದರೆ ಇಲ್ಲಿ ಕೇವಲ 5 ದಿನದಲ್ಲಿ 439 ಕೇಸ್​ಗಳು ಪತ್ತೆಯಾಗಿವೆ.

ಕಳೆದ 3-4 ದಿನಗಳಿಂದ ಬೆಂಗಳೂರಿನಲ್ಲಿ ದಾಖಲಾಗುತ್ತಿರುವ ಕೇಸ್​ಗಳಲ್ಲಿ ಈ ವಾರ್ಡ್​ನದ್ದೇ ಅತಿ ಹೆಚ್ಚು ಪಾಲಿದೆ. ಹೀಗಾಗಿ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಳ್ಳದಿದ್ದರೆ ಸೋಂಕು ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಮುಂಬೈನ ಧಾರಾವಿ ಸ್ಲಂ ಮಾದರಿ ಸೋಂಕು ಹೆಚ್ಚಳವಾಗಬಹುದು. ಹೆಚ್ಚಾದ ನಂತರ ಅದನ್ನು ಕಂಟ್ರೋಲ್ ಮಾಡುವುದು ಕಷ್ಟವಾಗುತ್ತೆ..

Published On - 1:38 pm, Mon, 20 July 20

Follow Us
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ