AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಂತಲಾನಗರ ವಾರ್ಡ್.. ಮತ್ತೊಂದು ಧಾರಾವಿ ಆಗುವ ಆತಂಕ

[lazy-load-videos-and-sticky-control id=”Wr0nGHYnhyU”] ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೃಷ್ಟಿಯಾಗ್ತಿದೆ ಮತ್ತೊಂದು ಧಾರಾವಿ ಎಂಬಂತಿದೆ ಶಾಂತಲಾನಗರ ವಾರ್ಡ್​ನ ಪರಿಸ್ಥಿತಿ. ಕೊರೊನಾ ಅಟ್ಟಹಾಸಕ್ಕೆ ಏಷ್ಯಾದ ಅತಿ ದೊಡ್ಡ ಸ್ಲಂ ಧಾರಾವಿ ನಲುಗಿ ಹೋಗಿತ್ತು. ಈಗ ಇದೇ ರೀತಿ ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿರುವ ಶಾಂತಲಾನಗರ ವಾರ್ಡ್ ಮತ್ತೊಂದು ಧಾರಾವಿಯಾಗಿ ಸೃಷ್ಟಿಯಾಗುತ್ತಿದೆಯಾ? ಎಂಬ ಆತಂಕ ಉಂಟಾಗಿದೆ. ಏಕೆಂದರೆ ಇಲ್ಲಿ ಕೇವಲ 5 ದಿನದಲ್ಲಿ 439 ಕೇಸ್​ಗಳು ಪತ್ತೆಯಾಗಿವೆ. ಕಳೆದ 3-4 ದಿನಗಳಿಂದ ಬೆಂಗಳೂರಿನಲ್ಲಿ ದಾಖಲಾಗುತ್ತಿರುವ ಕೇಸ್​ಗಳಲ್ಲಿ ಈ ವಾರ್ಡ್​ನದ್ದೇ ಅತಿ ಹೆಚ್ಚು ಪಾಲಿದೆ. […]

ಶಾಂತಲಾನಗರ ವಾರ್ಡ್.. ಮತ್ತೊಂದು ಧಾರಾವಿ ಆಗುವ ಆತಂಕ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 20, 2020 | 6:38 PM

Share

[lazy-load-videos-and-sticky-control id=”Wr0nGHYnhyU”]

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೃಷ್ಟಿಯಾಗ್ತಿದೆ ಮತ್ತೊಂದು ಧಾರಾವಿ ಎಂಬಂತಿದೆ ಶಾಂತಲಾನಗರ ವಾರ್ಡ್​ನ ಪರಿಸ್ಥಿತಿ. ಕೊರೊನಾ ಅಟ್ಟಹಾಸಕ್ಕೆ ಏಷ್ಯಾದ ಅತಿ ದೊಡ್ಡ ಸ್ಲಂ ಧಾರಾವಿ ನಲುಗಿ ಹೋಗಿತ್ತು.

ಈಗ ಇದೇ ರೀತಿ ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿರುವ ಶಾಂತಲಾನಗರ ವಾರ್ಡ್ ಮತ್ತೊಂದು ಧಾರಾವಿಯಾಗಿ ಸೃಷ್ಟಿಯಾಗುತ್ತಿದೆಯಾ? ಎಂಬ ಆತಂಕ ಉಂಟಾಗಿದೆ. ಏಕೆಂದರೆ ಇಲ್ಲಿ ಕೇವಲ 5 ದಿನದಲ್ಲಿ 439 ಕೇಸ್​ಗಳು ಪತ್ತೆಯಾಗಿವೆ.

ಕಳೆದ 3-4 ದಿನಗಳಿಂದ ಬೆಂಗಳೂರಿನಲ್ಲಿ ದಾಖಲಾಗುತ್ತಿರುವ ಕೇಸ್​ಗಳಲ್ಲಿ ಈ ವಾರ್ಡ್​ನದ್ದೇ ಅತಿ ಹೆಚ್ಚು ಪಾಲಿದೆ. ಹೀಗಾಗಿ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಳ್ಳದಿದ್ದರೆ ಸೋಂಕು ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಮುಂಬೈನ ಧಾರಾವಿ ಸ್ಲಂ ಮಾದರಿ ಸೋಂಕು ಹೆಚ್ಚಳವಾಗಬಹುದು. ಹೆಚ್ಚಾದ ನಂತರ ಅದನ್ನು ಕಂಟ್ರೋಲ್ ಮಾಡುವುದು ಕಷ್ಟವಾಗುತ್ತೆ..

Published On - 1:38 pm, Mon, 20 July 20

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​