AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಂತಲಾನಗರ ವಾರ್ಡ್.. ಮತ್ತೊಂದು ಧಾರಾವಿ ಆಗುವ ಆತಂಕ

[lazy-load-videos-and-sticky-control id=”Wr0nGHYnhyU”] ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೃಷ್ಟಿಯಾಗ್ತಿದೆ ಮತ್ತೊಂದು ಧಾರಾವಿ ಎಂಬಂತಿದೆ ಶಾಂತಲಾನಗರ ವಾರ್ಡ್​ನ ಪರಿಸ್ಥಿತಿ. ಕೊರೊನಾ ಅಟ್ಟಹಾಸಕ್ಕೆ ಏಷ್ಯಾದ ಅತಿ ದೊಡ್ಡ ಸ್ಲಂ ಧಾರಾವಿ ನಲುಗಿ ಹೋಗಿತ್ತು. ಈಗ ಇದೇ ರೀತಿ ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿರುವ ಶಾಂತಲಾನಗರ ವಾರ್ಡ್ ಮತ್ತೊಂದು ಧಾರಾವಿಯಾಗಿ ಸೃಷ್ಟಿಯಾಗುತ್ತಿದೆಯಾ? ಎಂಬ ಆತಂಕ ಉಂಟಾಗಿದೆ. ಏಕೆಂದರೆ ಇಲ್ಲಿ ಕೇವಲ 5 ದಿನದಲ್ಲಿ 439 ಕೇಸ್​ಗಳು ಪತ್ತೆಯಾಗಿವೆ. ಕಳೆದ 3-4 ದಿನಗಳಿಂದ ಬೆಂಗಳೂರಿನಲ್ಲಿ ದಾಖಲಾಗುತ್ತಿರುವ ಕೇಸ್​ಗಳಲ್ಲಿ ಈ ವಾರ್ಡ್​ನದ್ದೇ ಅತಿ ಹೆಚ್ಚು ಪಾಲಿದೆ. […]

ಶಾಂತಲಾನಗರ ವಾರ್ಡ್.. ಮತ್ತೊಂದು ಧಾರಾವಿ ಆಗುವ ಆತಂಕ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 20, 2020 | 6:38 PM

Share

[lazy-load-videos-and-sticky-control id=”Wr0nGHYnhyU”]

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೃಷ್ಟಿಯಾಗ್ತಿದೆ ಮತ್ತೊಂದು ಧಾರಾವಿ ಎಂಬಂತಿದೆ ಶಾಂತಲಾನಗರ ವಾರ್ಡ್​ನ ಪರಿಸ್ಥಿತಿ. ಕೊರೊನಾ ಅಟ್ಟಹಾಸಕ್ಕೆ ಏಷ್ಯಾದ ಅತಿ ದೊಡ್ಡ ಸ್ಲಂ ಧಾರಾವಿ ನಲುಗಿ ಹೋಗಿತ್ತು.

ಈಗ ಇದೇ ರೀತಿ ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿರುವ ಶಾಂತಲಾನಗರ ವಾರ್ಡ್ ಮತ್ತೊಂದು ಧಾರಾವಿಯಾಗಿ ಸೃಷ್ಟಿಯಾಗುತ್ತಿದೆಯಾ? ಎಂಬ ಆತಂಕ ಉಂಟಾಗಿದೆ. ಏಕೆಂದರೆ ಇಲ್ಲಿ ಕೇವಲ 5 ದಿನದಲ್ಲಿ 439 ಕೇಸ್​ಗಳು ಪತ್ತೆಯಾಗಿವೆ.

ಕಳೆದ 3-4 ದಿನಗಳಿಂದ ಬೆಂಗಳೂರಿನಲ್ಲಿ ದಾಖಲಾಗುತ್ತಿರುವ ಕೇಸ್​ಗಳಲ್ಲಿ ಈ ವಾರ್ಡ್​ನದ್ದೇ ಅತಿ ಹೆಚ್ಚು ಪಾಲಿದೆ. ಹೀಗಾಗಿ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಳ್ಳದಿದ್ದರೆ ಸೋಂಕು ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಮುಂಬೈನ ಧಾರಾವಿ ಸ್ಲಂ ಮಾದರಿ ಸೋಂಕು ಹೆಚ್ಚಳವಾಗಬಹುದು. ಹೆಚ್ಚಾದ ನಂತರ ಅದನ್ನು ಕಂಟ್ರೋಲ್ ಮಾಡುವುದು ಕಷ್ಟವಾಗುತ್ತೆ..

Published On - 1:38 pm, Mon, 20 July 20

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ