AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಂತಲಾನಗರ ವಾರ್ಡ್.. ಮತ್ತೊಂದು ಧಾರಾವಿ ಆಗುವ ಆತಂಕ

[lazy-load-videos-and-sticky-control id=”Wr0nGHYnhyU”] ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೃಷ್ಟಿಯಾಗ್ತಿದೆ ಮತ್ತೊಂದು ಧಾರಾವಿ ಎಂಬಂತಿದೆ ಶಾಂತಲಾನಗರ ವಾರ್ಡ್​ನ ಪರಿಸ್ಥಿತಿ. ಕೊರೊನಾ ಅಟ್ಟಹಾಸಕ್ಕೆ ಏಷ್ಯಾದ ಅತಿ ದೊಡ್ಡ ಸ್ಲಂ ಧಾರಾವಿ ನಲುಗಿ ಹೋಗಿತ್ತು. ಈಗ ಇದೇ ರೀತಿ ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿರುವ ಶಾಂತಲಾನಗರ ವಾರ್ಡ್ ಮತ್ತೊಂದು ಧಾರಾವಿಯಾಗಿ ಸೃಷ್ಟಿಯಾಗುತ್ತಿದೆಯಾ? ಎಂಬ ಆತಂಕ ಉಂಟಾಗಿದೆ. ಏಕೆಂದರೆ ಇಲ್ಲಿ ಕೇವಲ 5 ದಿನದಲ್ಲಿ 439 ಕೇಸ್​ಗಳು ಪತ್ತೆಯಾಗಿವೆ. ಕಳೆದ 3-4 ದಿನಗಳಿಂದ ಬೆಂಗಳೂರಿನಲ್ಲಿ ದಾಖಲಾಗುತ್ತಿರುವ ಕೇಸ್​ಗಳಲ್ಲಿ ಈ ವಾರ್ಡ್​ನದ್ದೇ ಅತಿ ಹೆಚ್ಚು ಪಾಲಿದೆ. […]

ಶಾಂತಲಾನಗರ ವಾರ್ಡ್.. ಮತ್ತೊಂದು ಧಾರಾವಿ ಆಗುವ ಆತಂಕ
ಆಯೇಷಾ ಬಾನು
| Edited By: |

Updated on:Jul 20, 2020 | 6:38 PM

Share

[lazy-load-videos-and-sticky-control id=”Wr0nGHYnhyU”]

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೃಷ್ಟಿಯಾಗ್ತಿದೆ ಮತ್ತೊಂದು ಧಾರಾವಿ ಎಂಬಂತಿದೆ ಶಾಂತಲಾನಗರ ವಾರ್ಡ್​ನ ಪರಿಸ್ಥಿತಿ. ಕೊರೊನಾ ಅಟ್ಟಹಾಸಕ್ಕೆ ಏಷ್ಯಾದ ಅತಿ ದೊಡ್ಡ ಸ್ಲಂ ಧಾರಾವಿ ನಲುಗಿ ಹೋಗಿತ್ತು.

ಈಗ ಇದೇ ರೀತಿ ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿರುವ ಶಾಂತಲಾನಗರ ವಾರ್ಡ್ ಮತ್ತೊಂದು ಧಾರಾವಿಯಾಗಿ ಸೃಷ್ಟಿಯಾಗುತ್ತಿದೆಯಾ? ಎಂಬ ಆತಂಕ ಉಂಟಾಗಿದೆ. ಏಕೆಂದರೆ ಇಲ್ಲಿ ಕೇವಲ 5 ದಿನದಲ್ಲಿ 439 ಕೇಸ್​ಗಳು ಪತ್ತೆಯಾಗಿವೆ.

ಕಳೆದ 3-4 ದಿನಗಳಿಂದ ಬೆಂಗಳೂರಿನಲ್ಲಿ ದಾಖಲಾಗುತ್ತಿರುವ ಕೇಸ್​ಗಳಲ್ಲಿ ಈ ವಾರ್ಡ್​ನದ್ದೇ ಅತಿ ಹೆಚ್ಚು ಪಾಲಿದೆ. ಹೀಗಾಗಿ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಳ್ಳದಿದ್ದರೆ ಸೋಂಕು ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಮುಂಬೈನ ಧಾರಾವಿ ಸ್ಲಂ ಮಾದರಿ ಸೋಂಕು ಹೆಚ್ಚಳವಾಗಬಹುದು. ಹೆಚ್ಚಾದ ನಂತರ ಅದನ್ನು ಕಂಟ್ರೋಲ್ ಮಾಡುವುದು ಕಷ್ಟವಾಗುತ್ತೆ..

Published On - 1:38 pm, Mon, 20 July 20

ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು