ಶಾಂತಲಾನಗರ ವಾರ್ಡ್.. ಮತ್ತೊಂದು ಧಾರಾವಿ ಆಗುವ ಆತಂಕ

[lazy-load-videos-and-sticky-control id=”Wr0nGHYnhyU”] ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೃಷ್ಟಿಯಾಗ್ತಿದೆ ಮತ್ತೊಂದು ಧಾರಾವಿ ಎಂಬಂತಿದೆ ಶಾಂತಲಾನಗರ ವಾರ್ಡ್​ನ ಪರಿಸ್ಥಿತಿ. ಕೊರೊನಾ ಅಟ್ಟಹಾಸಕ್ಕೆ ಏಷ್ಯಾದ ಅತಿ ದೊಡ್ಡ ಸ್ಲಂ ಧಾರಾವಿ ನಲುಗಿ ಹೋಗಿತ್ತು. ಈಗ ಇದೇ ರೀತಿ ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿರುವ ಶಾಂತಲಾನಗರ ವಾರ್ಡ್ ಮತ್ತೊಂದು ಧಾರಾವಿಯಾಗಿ ಸೃಷ್ಟಿಯಾಗುತ್ತಿದೆಯಾ? ಎಂಬ ಆತಂಕ ಉಂಟಾಗಿದೆ. ಏಕೆಂದರೆ ಇಲ್ಲಿ ಕೇವಲ 5 ದಿನದಲ್ಲಿ 439 ಕೇಸ್​ಗಳು ಪತ್ತೆಯಾಗಿವೆ. ಕಳೆದ 3-4 ದಿನಗಳಿಂದ ಬೆಂಗಳೂರಿನಲ್ಲಿ ದಾಖಲಾಗುತ್ತಿರುವ ಕೇಸ್​ಗಳಲ್ಲಿ ಈ ವಾರ್ಡ್​ನದ್ದೇ ಅತಿ ಹೆಚ್ಚು ಪಾಲಿದೆ. […]

ಶಾಂತಲಾನಗರ ವಾರ್ಡ್.. ಮತ್ತೊಂದು ಧಾರಾವಿ ಆಗುವ ಆತಂಕ
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Jul 20, 2020 | 6:38 PM

[lazy-load-videos-and-sticky-control id=”Wr0nGHYnhyU”]

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೃಷ್ಟಿಯಾಗ್ತಿದೆ ಮತ್ತೊಂದು ಧಾರಾವಿ ಎಂಬಂತಿದೆ ಶಾಂತಲಾನಗರ ವಾರ್ಡ್​ನ ಪರಿಸ್ಥಿತಿ. ಕೊರೊನಾ ಅಟ್ಟಹಾಸಕ್ಕೆ ಏಷ್ಯಾದ ಅತಿ ದೊಡ್ಡ ಸ್ಲಂ ಧಾರಾವಿ ನಲುಗಿ ಹೋಗಿತ್ತು.

ಈಗ ಇದೇ ರೀತಿ ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿರುವ ಶಾಂತಲಾನಗರ ವಾರ್ಡ್ ಮತ್ತೊಂದು ಧಾರಾವಿಯಾಗಿ ಸೃಷ್ಟಿಯಾಗುತ್ತಿದೆಯಾ? ಎಂಬ ಆತಂಕ ಉಂಟಾಗಿದೆ. ಏಕೆಂದರೆ ಇಲ್ಲಿ ಕೇವಲ 5 ದಿನದಲ್ಲಿ 439 ಕೇಸ್​ಗಳು ಪತ್ತೆಯಾಗಿವೆ.

ಕಳೆದ 3-4 ದಿನಗಳಿಂದ ಬೆಂಗಳೂರಿನಲ್ಲಿ ದಾಖಲಾಗುತ್ತಿರುವ ಕೇಸ್​ಗಳಲ್ಲಿ ಈ ವಾರ್ಡ್​ನದ್ದೇ ಅತಿ ಹೆಚ್ಚು ಪಾಲಿದೆ. ಹೀಗಾಗಿ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಳ್ಳದಿದ್ದರೆ ಸೋಂಕು ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಮುಂಬೈನ ಧಾರಾವಿ ಸ್ಲಂ ಮಾದರಿ ಸೋಂಕು ಹೆಚ್ಚಳವಾಗಬಹುದು. ಹೆಚ್ಚಾದ ನಂತರ ಅದನ್ನು ಕಂಟ್ರೋಲ್ ಮಾಡುವುದು ಕಷ್ಟವಾಗುತ್ತೆ..

Published On - 1:38 pm, Mon, 20 July 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us