‘ನಾನು ನಿರ್ದೇಶಕನಾಗಲು ಅವನೇ ಕಾರಣ’; ಜೀವದ ಗೆಳೆಯನ ನೆನೆದ ತರುಣ್ ಸುಧೀರ್
Tharun Sudhir: ತರುಣ್ ಸುಧೀರ್ ಅವರು ಕನ್ನಡದ ಖ್ಯಾತ ನಿರ್ದೇಶಕರು. ಅವರು ಹಲವು ಧಾರಾವಾಹಿಗಳಲ್ಲಿ ಅವರು ನಟಿಸಿ ಫೇಮಸ್ ಆಗಿದ್ದಾರೆ. ಈಗ ತರುಣ್ ಸುಧೀರ್ ಅವರು ಒಂದು ವಿಚಾರವನ್ನು ಹೇಳಿಕೊಂಡಿದ್ದಾರೆ. ತಾವು ನಿರ್ದೇಶಕನಾಗಲು ಶರಣ್ ಕಾರಣ ಎಂದಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
ತರುಣ್ ಸುಧೀರ್ ಅವರು ‘ಮಹಾನಟಿ 2’ ಶೋನಲ್ಲಿ ಜಡ್ಜ್ ಸ್ಥಾನದಲ್ಲಿ ಕುಳಿತಿದ್ದಾರೆ. ಈಗ ‘ನಾವು ನಮ್ಮವರು’ ಹಾಗೂ ‘ಮಹಾನಟಿ’ ಶೋನ ಮಹಾ ಸಂಗಮ ನಡೆದಿದೆ. ಇದಕ್ಕೆ ಶರಣ್ ಅತಿಥಿಯಾಗಿ ಬಂದಿದ್ದರು. ಈ ವೇಳೆ ವೇದಿಕೆ ಮೇಲೆ ಶರಣ್ ಬದುಕಿನ ಪಯಣವನ್ನು ನೆನಪಿಸಿಕೊಳ್ಳಲಾಯಿತು. ಆಗ ತರುಣ್ ಸುಧೀರ್ ಅವರು ಶರಣ್ ಅವರನ್ನು ಹೊಗಳಿದರು. ‘ನನ್ನಲ್ಲಿ ಒಬ್ಬ ನಿರ್ದೇಶಕನ ಗುರುತಿಸಿದ್ದು ಶರಣ್’ ಎಂದರು ತರುಣ್.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ತಮ್ಮ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ

