‘ನಾನು ನಿರ್ದೇಶಕನಾಗಲು ಅವನೇ ಕಾರಣ’; ಜೀವದ ಗೆಳೆಯನ ನೆನೆದ ತರುಣ್ ಸುಧೀರ್
Tharun Sudhir: ತರುಣ್ ಸುಧೀರ್ ಅವರು ಕನ್ನಡದ ಖ್ಯಾತ ನಿರ್ದೇಶಕರು. ಅವರು ಹಲವು ಧಾರಾವಾಹಿಗಳಲ್ಲಿ ಅವರು ನಟಿಸಿ ಫೇಮಸ್ ಆಗಿದ್ದಾರೆ. ಈಗ ತರುಣ್ ಸುಧೀರ್ ಅವರು ಒಂದು ವಿಚಾರವನ್ನು ಹೇಳಿಕೊಂಡಿದ್ದಾರೆ. ತಾವು ನಿರ್ದೇಶಕನಾಗಲು ಶರಣ್ ಕಾರಣ ಎಂದಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
ತರುಣ್ ಸುಧೀರ್ ಅವರು ‘ಮಹಾನಟಿ 2’ ಶೋನಲ್ಲಿ ಜಡ್ಜ್ ಸ್ಥಾನದಲ್ಲಿ ಕುಳಿತಿದ್ದಾರೆ. ಈಗ ‘ನಾವು ನಮ್ಮವರು’ ಹಾಗೂ ‘ಮಹಾನಟಿ’ ಶೋನ ಮಹಾ ಸಂಗಮ ನಡೆದಿದೆ. ಇದಕ್ಕೆ ಶರಣ್ ಅತಿಥಿಯಾಗಿ ಬಂದಿದ್ದರು. ಈ ವೇಳೆ ವೇದಿಕೆ ಮೇಲೆ ಶರಣ್ ಬದುಕಿನ ಪಯಣವನ್ನು ನೆನಪಿಸಿಕೊಳ್ಳಲಾಯಿತು. ಆಗ ತರುಣ್ ಸುಧೀರ್ ಅವರು ಶರಣ್ ಅವರನ್ನು ಹೊಗಳಿದರು. ‘ನನ್ನಲ್ಲಿ ಒಬ್ಬ ನಿರ್ದೇಶಕನ ಗುರುತಿಸಿದ್ದು ಶರಣ್’ ಎಂದರು ತರುಣ್.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು

