ಅದ್ದೂರಿಯಾಗಿ ಜರುಗಿದ ಶರಣ ಬಸವೇಶ್ವರರ ರಥೋತ್ಸವ: ಎಲ್ಲಿ ನೋಡಿದರಲ್ಲಿ ಜನ

Updated on: Mar 13, 2023 | 7:00 AM

ಶರಣ ಬಸವೇಶ್ವೇರರ 201ನೇ ಪುಣ್ಯ ತಿಥಿಯ ಅಂಗವಾಗಿ ನಡೆದ ಜಾತ್ರೆಯಲ್ಲಿ ಕರ್ನಾಟಕ ಸೇರಿದಂತೆ ನೆರಯ ಆಂದ್ರಪದ್ರೇಶ, ತೆಲಂಗಾಣ, ಮಹಾರಾಷ್ಟ್ರ ಸೇರಿದಂತೆ ಸಾವಿರಾರು ಜನ ಭಾಗವಹಿಸಿದ್ದರು.

ಕಲಬುರಗಿ: ಕಲ್ಯಾಣ ಕರ್ನಾಟಕ ಮಾತ್ರವಲ್ಲಾ ಇಡೀ ರಾಜ್ಯ ಮತ್ತು ನೆರೆಯ ರಾಜ್ಯಗಳಲ್ಲಿ ಅದು ದಾಸೋಹ ಪರಂಪರೆಯಿಂದ ಹೆಸರಾಗಿರುವ ಸುಪ್ರಸಿದ್ದ ಕ್ಷೇತ್ರ. ಭಕ್ತಿಯಿಂದ ನಡೆಯುತ್ತಿರುವ ಶರಣಾರತಿ ಎಲ್ಲೆ ನೋಡಿದಡಲ್ಲೆಲ್ಲಾ ಜನರ ಹಿಂಡು. ಶರಣ ಬಸವೇಶ್ವೇರರ 201ನೇ ಪುಣ್ಯ ತಿಥಿಯ (Sharana Basaveshwara rathotsava) ಅಂಗವಾಗಿ ನಡೆದ ಜಾತ್ರೆಯಲ್ಲಿ ಕರ್ನಾಟಕ ಸೇರಿದಂತೆ ನೆರಯ ಆಂದ್ರಪದ್ರೇಶ, ತೆಲಂಗಾಣ, ಮಹಾರಾಷ್ಟ್ರ ಸೇರಿದಂತೆ ಸಾವಿರಾರು ಜನ ಭಾಗವಹಿಸಿದ್ದರು. ಸಾವಿರಾರು ಜನರು ಮುಂಜಾನೆಯಿಂದಲೇ ಸಾಲುಗಟ್ಟಿ ನಿಂತು ಶರಣಬಸವೇಶ್ವರರ ದರ್ಶನ ಪಡೆದು ಕೃತಾರ್ಥರಾದರು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More