ಉಳಿದ ಜೆಡಿಎಸ್ ಶಾಸಕರೊಂದಿಗೆ ಹಾಸನ ಹೋಗದಿರುವುದಕ್ಕೆ ಶರಣಗೌಡ ಕಂದ್ಕೂರ್ ಸಮಂಜಸ ಉತ್ತರ ನೀಡಲಿಲ್ಲ!

ಕಾಂಗ್ರೆಸ್ ಸೇರಲಿದ್ದೀರಾ ಅಂತ ಕೇಳಿದರೆ, ಅವರಲ್ಲೇ 135 ಜನ ಶಾಸಕರಿದ್ದಾರೆಮ ತನ್ನೊಬ್ಬನನ್ನು ಕಟ್ಟಿಕೊಂಡು ಅವರಿಗೇನಾಗಬೇಕಿದೆ ಅನ್ನುತ್ತಾರೆ. ಡಿಕೆ ಶಿವಕುಮಾರ್ ತನ್ನನ್ನು ಈ ಕಾರಣಕ್ಕಾಗಿ ಸಂಪರ್ಕಿಸಿಲ್ಲ ಎಂದು ಹೇಳುವ ಅವರು ಒಬ್ಬ ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದುಂಟು ಎನ್ನುತ್ತಾರೆ.

ಉಳಿದ ಜೆಡಿಎಸ್ ಶಾಸಕರೊಂದಿಗೆ ಹಾಸನ ಹೋಗದಿರುವುದಕ್ಕೆ ಶರಣಗೌಡ ಕಂದ್ಕೂರ್ ಸಮಂಜಸ ಉತ್ತರ ನೀಡಲಿಲ್ಲ!
|

Updated on:Nov 08, 2023 | 2:22 PM

ಬೆಂಗಳೂರು: ಜೆಡಿಎಸ್ ಪಕ್ಷದ ಗುರುಮಠಕಲ್ ಶಾಸಕ ಶರಣಗೌಡ ಕಂದ್ಕೂರ್ (Gurmitkal MLA Sharanagouda Kandkur) ವಿಧಾನ ಸಭೆಗೆ ಆಯ್ಕೆ ಆದ ದಿನದಿಂದ ರೆಬೆಲ್ ನಂತೆ ವರ್ತಿಸುತ್ತಿರೋದನ್ನು ಕನ್ನಡಿಗರು ನೋಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ (Congress party) ಸೇರಲು ಅಣಿಯಾಗಿದ್ದ 9 ಜೆಡಿಎಸ್ ಶಾಸಕರ ಪಟ್ಟಿಯಲ್ಲಿ ಶರಣಗೌಡ ಹೆಸರು ಸಹ ಇತ್ತು ಅದರೆ ಕಾಂಗ್ರೆಸ್ ನಾಯಕರು ಅಧಿಕಾರದ ಆಸೆಯಿಟ್ಟುಕೊಳ್ಳದೆ ಬರೋದಾದರೆ ಸ್ವಾಗತ ಅಂತ ಹೇಳಿದಾಗ ಅವರೆಲ್ಲ ಹಿಂದೆ ಸರಿದಿದ್ದರು. ಇವತ್ತು ಸಹ ಶರಣಗಗೌಡ ತಮ್ಮ ರೆಬೆಲ್ ಪ್ರವೃತ್ತಿ ಪ್ರದರ್ಶಿಸಿ ತನ್ನೊಂದಿಗೆ ಆಯ್ಕೆಯಾದ ಉಳಿದ 18 ಶಾಸಕರು ಪಕ್ಷದ ಅಧ್ಯಕ್ಷ ಕುಮಾರಸ್ವಾಮಿಯೊಂದಿಗೆ ಹಾಸನದಲ್ಲಿದ್ದರೆ ಇವರು ಬೆಂಗಳೂರಲ್ಲಿ ಉಳಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳು ಅವರನ್ನು ಸಂಪರ್ಕಿಸಿದಾಗ ಹಾಸನ ಹೋಗದಿರುವುದಕ್ಕೆ ಸೂಕ್ತ ಕಾರಣ ನೀಡಲಿಲ್ಲ. ಕಾಂಗ್ರೆಸ್ ಸೇರಲಿದ್ದೀರಾ ಅಂತ ಕೇಳಿದರೆ, ಅವರಲ್ಲೇ 135 ಜನ ಶಾಸಕರಿದ್ದಾರೆಮ ತನ್ನೊಬ್ಬನನ್ನು ಕಟ್ಟಿಕೊಂಡು ಅವರಿಗೇನಾಗಬೇಕಿದೆ ಅನ್ನುತ್ತಾರೆ. ಡಿಕೆ ಶಿವಕುಮಾರ್ (DK Shivakumar) ತನ್ನನ್ನು ಈ ಕಾರಣಕ್ಕಾಗಿ ಸಂಪರ್ಕಿಸಿಲ್ಲ ಎಂದು ಹೇಳುವ ಅವರು ಒಬ್ಬ ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದುಂಟು ಎನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:18 pm, Wed, 8 November 23

Follow us
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ