Lohitashwa: ‘ನನ್ನ ಕಣ್ಣೆದುರಲ್ಲೇ ತಂದೆಗೆ ಹೃದಯಾಘಾತ ಆಯ್ತು’: ಲೋಹಿತಾಶ್ವ ಆರೋಗ್ಯದ ಬಗ್ಗೆ ಪುತ್ರ ಶರತ್​ ಮಾಹಿತಿ

Kannada Actor Lohitashwa: 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ ಕಲಾವಿದ ಲೋಹಿತಾಶ್ವ ಅವರಿಗೆ ತೀವ್ರ ಅನಾರೋಗ್ಯ ಕಾಡುತ್ತಿದೆ. ಅವರ ಸ್ಥಿತಿ ಬಗ್ಗೆ ಪುತ್ರ ಶರತ್​ ಲೋಹಿತಾಶ್ವ ಮಾತನಾಡಿದ್ದಾರೆ.

Lohitashwa: ‘ನನ್ನ ಕಣ್ಣೆದುರಲ್ಲೇ ತಂದೆಗೆ ಹೃದಯಾಘಾತ ಆಯ್ತು’: ಲೋಹಿತಾಶ್ವ ಆರೋಗ್ಯದ ಬಗ್ಗೆ ಪುತ್ರ ಶರತ್​ ಮಾಹಿತಿ
| Updated By: ಮದನ್​ ಕುಮಾರ್​

Updated on:Oct 11, 2022 | 2:08 PM

ನಟ ಲೋಹಿತಾಶ್ವ (Lohitashwa) ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ‘ತಂದೆಯ ಸ್ಥಿತಿ ತುಂಬ ಗಂಭೀರವಾಗಿದೆ. ಸದ್ಯಕ್ಕೆ ಅವರು ವೆಂಟಿಲೇಟರ್​ನಲ್ಲಿ ಇದ್ದಾರೆ. ಶೀಘ್ರದಲ್ಲೇ ವೈದ್ಯರು ಹೆಚ್ಚಿನ ಮಾಹಿತಿ ನೀಡುತ್ತಾರೆ’ ಎಂದು ಪುತ್ರ ಶರತ್​ ಲೋಹಿತಾಶ್ವ ಹೇಳಿದ್ದಾರೆ. ಕೆಲವೇ ದಿನಗಳ ಹಿಂದೆ ಲೋಹಿತಾಶ್ವ ಅವರಿಗೆ ಇನ್ಫೆಕ್ಷನ್​ ಆಗಿತ್ತು. ಅದಕ್ಕೆ ಚಿಕಿತ್ಸೆ ನೀಡುತ್ತಿರುವಾಗಲೇ ಪರಿಸ್ಥಿತಿ ಗಂಭೀರ ಆಯಿತು. ‘ಇನ್ನೇನು ಚೇತರಿಸಿಕೊಳ್ಳುತ್ತಾರೆ ಎನ್ನುವಾಗಲೇ ಅವರಿಗೆ ಚಳಿ ಶುರುವಾಯಿತು. ಉಸಿರಾಟದ ತೊಂದರೆ ಕೂಡ ಕಾಣಿಸಿಕೊಂಡಿತು. ನನ್ನ ಕಣ್ಣ ಮುಂದೆಯೇ ಅವರಿಗೆ ಹೃದಯಾಘಾತ (Heart Attack) ಆಯಿತು’ ಎಂದು ಆ ಘಟನೆಯನ್ನು ಶರತ್​ ಲೋಹಿತಾಶ್ವ (Sharath Lohitashwa) ವಿವರಿಸಿದ್ದಾರೆ. ತಂದೆಯ ಪರಿಸ್ಥಿತಿಯ ಬಗ್ಗೆ ಮಾತನಾಡುವಾಗ ಅವರು ಭಾವುಕರಾಗಿದ್ದಾರೆ.

 

Published On - 2:06 pm, Tue, 11 October 22

Follow us
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ