ಅಯ್ಯಯ್ಯೋ.. ಮಳೆ ನೀರಿನಲ್ಲಿ ಮುಳುಗಿಯೇ ಹೋಯ್ತು ಅಗ್ನಿಶಾಮಕ ಠಾಣೆ: ವಿಡಿಯೋ ನೋಡಿ

ಶಿರಹಟ್ಟಿ ಸೇರಿದಂತೆ ಗದಗ ಜಿಲ್ಲೆಯ ಹಲವೆಡೆ ಭಾರಿ ಮಳೆ ಆಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆಯ ಆರ್ಭಟಕ್ಕೆ ಅಗ್ನಿಶಾಮಕ ಠಾಣೆ ಜಲಾವೃತವಾಗಿದೆ. ಶಿರಹಟ್ಟಿ ಪಟ್ಟಣದ ಅಗ್ನಿಶಾಮಕ ಠಾಣೆಗೆ ಮಳೆ ನೀರು ನುಗ್ಗಿದ್ದು, ಸಿಬ್ಬಂದಿಗಳು ಪರದಾಡಿದ್ದಾರೆ. ರಾಜ್ಯಾದ್ಯಂತ ಮುಂಗಾರು ಮಳೆ ಪ್ರವೇಶ ಹಿನ್ನೆಲೆ ಗದಗ ಜಿಲ್ಲೆಯ ಹಲವೆಡೆ ಭಾರಿ ಮಳೆ ಆಗಿದೆ.

ಅಯ್ಯಯ್ಯೋ.. ಮಳೆ ನೀರಿನಲ್ಲಿ ಮುಳುಗಿಯೇ ಹೋಯ್ತು ಅಗ್ನಿಶಾಮಕ ಠಾಣೆ: ವಿಡಿಯೋ ನೋಡಿ
| Updated By: ಗಂಗಾಧರ​ ಬ. ಸಾಬೋಜಿ

Updated on: Jun 03, 2024 | 9:30 PM

ಗದಗ, ಜೂನ್​ 03: ಮುಂಗಾರು ಮಳೆ ಪ್ರವೇಶ ಹಿನ್ನೆಲೆ ರಾಜ್ಯಾದ್ಯಂತ ಮಳೆರಾಯ (rain) ಆರ್ಭಟಿಸುತ್ತಿದ್ದಾನೆ. ಕಳೆದ ಒಂದು ವಾರದ ಬಳಿಕ ರಾಜ್ಯದ ಹಲವೆಡೆ ಜೋರು ಮಳೆ ಆಗುತ್ತಿದೆ. ಇಂದು ಕೂಡ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸುರಿದಿದೆ. ಜೊತೆಗೆ ಹತ್ತಾರು ಅವಾಂತರಗಳನ್ನು ಸೃಷ್ಟಿಸಿದೆ. ಕೆಲವೆಡೆ ಬೆಳೆ ನಾಶವಾದರೆ, ಇನ್ನೊಂದೆಡೆ ಮರಗಳು ಧರೆಗುರುಳಿವೆ. ಇನ್ನು ಶಿರಹಟ್ಟಿ ಸೇರಿದಂತೆ ಗದಗ ಜಿಲ್ಲೆಯ ಹಲವೆಡೆ ಭಾರಿ ಮಳೆ ಆಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆಯ ಆರ್ಭಟಕ್ಕೆ ಅಗ್ನಿಶಾಮಕ ಠಾಣೆ (fire station) ಜಲಾವೃತವಾಗಿದೆ. ಶಿರಹಟ್ಟಿ ಪಟ್ಟಣದ ಅಗ್ನಿಶಾಮಕ ಠಾಣೆಗೆ ಮಳೆ ನೀರು ನುಗ್ಗಿದ್ದು, ಸಿಬ್ಬಂದಿಗಳು ಪರದಾಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್