ಮಕ್ಕಳ ಮುಂದೆ ಪತ್ನಿ ಗೀತಾರ ಕೊರಳಿಗೆ ಮಾಂಗಲ್ಯ ಧಾರಣೆ ಮಾಡಿದ ಶಿವಣ್ಣ

Shiva Rajkumar-Geetha: ಸ್ಯಾಂಡಲ್​ವುಡ್​ನ ಆದರ್ಶ ದಂಪತಿಗಳಾದ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಅವರುಗಳು ತಮಿಳುನಾಡಿನ ದೇವಾಲಯದಲ್ಲಿ ಷಷ್ಠಿಪೂರ್ತಿ ಆಚರಿಸಿಕೊಂಡಿದ್ದಾರೆ. ಶಿವಣ್ಣ, ಗೀತಾ ಅವರಿಗೆ ಮಾಂಗಲ್ಯ ಧಾರಣೆ ಮಾಡಿರುವ ವಿಡಿಯೋ ಇಲ್ಲಿದೆ.

ಮಕ್ಕಳ ಮುಂದೆ ಪತ್ನಿ ಗೀತಾರ ಕೊರಳಿಗೆ ಮಾಂಗಲ್ಯ ಧಾರಣೆ ಮಾಡಿದ ಶಿವಣ್ಣ
|

Updated on: Aug 08, 2024 | 6:02 PM

ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಸ್ಯಾಂಡಲ್​ವುಡ್​ನ ಆದರ್ಶ ದಂಪತಿ. ಸಿನಿಮಾದ ಯಾವುದೇ ಕಾರ್ಯಕ್ರಮವಾಗಲಿ ಇಬ್ಬರೂ ಒಟ್ಟಿಗೆ ಆಗಮಿಸುತ್ತಾರೆ. ಶಿವಣ್ಣ, ಚಿತ್ರರಂಗದಲ್ಲಿ ಇಷ್ಟು ದೊಡ್ಡ ಯಶಸ್ಸು ಗಳಿಸುವುದರಲ್ಲಿ ಗೀತಾ ಅವರ ಕೊಡಗೆ ದೊಡ್ಡದು. ಹಾಗೆಯೇ ಗೀತಾ ಶಿವರಾಜ್ ಕುಮಾರ್ ಅವರ ರಾಜಕೀಯ ಪಯಣಕ್ಕೂ ಪತಿಯಾಗಿ ಶಿವಣ್ಣ ಬೆಂಬಲವಾಗಿ ನಿಂತಿದ್ದಾರೆ. ಇದೀಗ ಈ ದಂಪತಿ ತಮಿಳುನಾಡಿನ ಪೌರಾಣಿಕ ದೇವಾಲಯ ಅಭಿರಾಮಿ ಅಮೃತ ಕದೇಶ್ವರರ್ ದೇವಸ್ಥಾನದಲ್ಲಿ ಷಷ್ಠಿ ಪೂರ್ತಿ ಆಚರಿಸಿಕೊಂಡಿದ್ದಾರೆ. ವಿಶೇಷವೆಂದರೆ ಶಿವಣ್ಣರ ಕೆಲವು ಬಾಲ್ಯದ ಗೆಳೆಯರು ಸಹ ತಮ್ಮ ಪತ್ನಿಯೊರಿಟ್ಟಿಗೆ ಇದೇ ಸಮಯದಲ್ಲಿ ಷಷ್ಠಿಪೂರ್ತಿ ಆಚರಿಸಿಕೊಂಡಿದ್ದಾರೆ. ಈ ಸಮಯದಲ್ಲಿ ಶಿವರಾಜ್ ಕುಮಾರ್-ಗೀತಾ ದಂಪತಿಗಳ ಮಕ್ಕಳಾದ ನಿವೇದಿತಾ ಹಾಗೂ ನಿರುಪಮ ಸಹ ಸ್ಥಳದಲ್ಲಿ ಹಾಜರಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ