ಬೆಳಗಾವಿಯಲ್ಲಿ ಅಪ್ಪಾಜಿಯನ್ನು ನೆನಪಿಸಿಕೊಂಡ ಶಿವರಾಜ್ ಕುಮಾರ್

ಬೆಳಗಾವಿಯಲ್ಲಿ ಅಪ್ಪಾಜಿಯನ್ನು ನೆನಪಿಸಿಕೊಂಡ ಶಿವರಾಜ್ ಕುಮಾರ್
|

Updated on: Mar 12, 2024 | 7:42 PM

Shiva Rajkumar: ‘ಕರಟಕ ದಮನಕ’ ಸಿನಿಮಾದ ಪ್ರಚಾರಕ್ಕೆ ಬೆಳಗಾವಿಗೆ ತೆರಳಿದ್ದ ಶಿವರಾಜ್ ಕುಮಾರ್ ಅಲ್ಲಿ ಅಪ್ಪಾಜಿಯನ್ನು ನೆನಪು ಮಾಡಿಕೊಂಡಿದ್ದಾರೆ.

ಶಿವರಾಜ್ ಕುಮಾರ್ (Shiva Rajkumar) ನಟನೆಯ ‘ಕರಟಕ ದಮನಕ’ ಸಿನಿಮಾ ಕಳೆದ ವಾರವಷ್ಟೆ ಬಿಡುಗಡೆ ಆಗಿದೆ. ಸಿನಿಮಾ ಚೆನ್ನಾಗಿ ಪ್ರದರ್ಶನ ಕಾಣುತ್ತಿದ್ದು, ಚಿತ್ರಮಂದಿರಗಳು ಹೌಸ್ ಫುಲ್ ಆಗುತ್ತಿವೆ. ಶಿವರಾಜ್ ಕುಮಾರ್-ಪ್ರಭುದೇವ ಮೊದಲ ಬಾರಿಗೆ ಈ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದು, ಯೋಗರಾಜ್ ಭಟ್ ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಪ್ರಚಾರಕ್ಕಾಗಿ ಶಿವರಾಜ್ ಕುಮಾರ್ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಸಿನಿಮಾದ ಪ್ರಚಾರಕ್ಕಾಗಿ ಬೆಳಗಾವಿಗೆ ಹೋಗಿದ್ದ ಶಿವಣ್ಣ, ಅಲ್ಲಿ ತಮ್ಮ ಹಾಗೂ ಬೆಳಗಾವಿಯ ನಂಟಿನ ಬಗ್ಗೆ ಮಾತನಾಡಿದರು. ನಾನು ಹುಬ್ಬಳ್ಳಿ ಕಡೆಗೆ ಬಂದಾಗಲೆಲ್ಲ ಬೆಳಗಾವಿಗೆ ಬಂದೇ ಹೋಗುತ್ತೇನೆ. ನನಗೆ ಇಲ್ಲಿ ಸಿಗುವ ಕುಂದಾ ಬಹಳ ಇಷ್ಟ. ಅಪ್ಪಾಜಿಯವರಿಗೂ ಅದು ಬಹಳ ಇಷ್ಟ ಸಿಹಿ ಪದಾರ್ಥವಾಗಿತ್ತು. ಕುಂದ ರೀತಿಯಲ್ಲಿಯೇ ಇಲ್ಲಿನ ಜನರ ಮನಸ್ಸು ಸಹ ಬಹಳ ಸಿಹಿ’ ಎಂದರು ಶಿವಣ್ಣ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್
ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್
ಅಭ್ಯರ್ಥಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಕುಮಾರಸ್ವಾಮಿಗಿದೆ: ಆರ್ ಅಶೋಕ
ಅಭ್ಯರ್ಥಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಕುಮಾರಸ್ವಾಮಿಗಿದೆ: ಆರ್ ಅಶೋಕ
ಕುಮಾರಸ್ವಾಮಿ ನಂತರ ಯೋಗೇಶ್ವರ್ ಚನ್ನಪಟ್ಟಣಕ್ಕೆ ಸೂಕ್ತ ಅಭ್ಯರ್ಥಿ: ಅಶ್ವಥ್
ಕುಮಾರಸ್ವಾಮಿ ನಂತರ ಯೋಗೇಶ್ವರ್ ಚನ್ನಪಟ್ಟಣಕ್ಕೆ ಸೂಕ್ತ ಅಭ್ಯರ್ಥಿ: ಅಶ್ವಥ್
ಟಾಸ್ಕ್ ವೇಳೆ ಬಡಿದಾಡಿಕೊಂಡ ಉಗ್ರಂ ಮಂಜು, ಶಿಶಿರ್; ದೊಡ್ಮನೆ ಮತ್ತೆ ರಣರಂಗ
ಟಾಸ್ಕ್ ವೇಳೆ ಬಡಿದಾಡಿಕೊಂಡ ಉಗ್ರಂ ಮಂಜು, ಶಿಶಿರ್; ದೊಡ್ಮನೆ ಮತ್ತೆ ರಣರಂಗ
ಪ್ರಧಾನಿ ಮೋದಿಯವರನ್ನು ಟೀಕಿಸಿದರೆ ನಾನು ಸುಮ್ಮನಿರಲ್ಲ: ಬಸನಗೌಡ ಯತ್ನಾಳ್
ಪ್ರಧಾನಿ ಮೋದಿಯವರನ್ನು ಟೀಕಿಸಿದರೆ ನಾನು ಸುಮ್ಮನಿರಲ್ಲ: ಬಸನಗೌಡ ಯತ್ನಾಳ್
ಶಿಗ್ಗಾವಿ ಅಸೆಂಬ್ಲಿ ಕ್ಷೇತ್ರದಲ್ಲಿ ವಂಶವಾದವನ್ನು ಸಮರ್ಥಿಸಿಕೊಂಡ ಯತ್ನಾಳ್
ಶಿಗ್ಗಾವಿ ಅಸೆಂಬ್ಲಿ ಕ್ಷೇತ್ರದಲ್ಲಿ ವಂಶವಾದವನ್ನು ಸಮರ್ಥಿಸಿಕೊಂಡ ಯತ್ನಾಳ್
ತಮ್ಮ ಆದಾಯಕ್ಕೆ ಮೀರಿದ ಪ್ರಕರಣ ಈಗ ರಾಷ್ಟ್ರೀಯ ವಿಷಯವೆಂದ ಶಿವಕುಮಾರ್
ತಮ್ಮ ಆದಾಯಕ್ಕೆ ಮೀರಿದ ಪ್ರಕರಣ ಈಗ ರಾಷ್ಟ್ರೀಯ ವಿಷಯವೆಂದ ಶಿವಕುಮಾರ್