ವಿಶಾಲ್​​ರನ್ನು ನೋಡಿದರೆ ನನ್ನ ತಮ್ಮನನ್ನು ನೋಡಿದ ಹಾಗಾಗುತ್ತದೆ, ಅದನ್ನು ಅಪ್ಪು ಬಳಿಯೂ ಹೇಳಿದ್ದೆ: ಶಿವರಾಜ್​ ಕುಮಾರ್

Puneeth Rajkumar: ನಟ ಶಿವರಾಜ್​ ಕುಮಾರ್ ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಪುನೀತ್ ಜೊತೆಗಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ.

| Edited By: shivaprasad.hs

Updated on: Nov 17, 2021 | 9:17 AM

ಬೆಂಗಳೂರು: ನಟ ಶಿವರಾಜ್​ ಕುಮಾರ್ ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಅಪ್ಪು ಜೊತೆಗಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಮಾತನಾಡುತ್ತಾ ಅವರು, ಎಲ್ಲಾ ನಟರಲ್ಲೂ ಪುನೀತ್ ಕಾಣಿಸುತ್ತಾನೆ ಎಂದಿದ್ದಾರೆ. ‘‘ಕಷ್ಟದ ಸಮಯದಲ್ಲಿ ಚಿತ್ರರಂಗ ಹಾಗೂ ಹೊರಗಡೆಯಿಂದ ಎಲ್ಲರೂ ಬಂದು ಸಹಕರಿಸಿದ್ದನ್ನು ಎಂದಿಗೂ ಮರೆಯೋದಿಲ್ಲ. ಧ್ರುವ, ಯಶ್, ಸುದೀಪ್,  ವಿಜಯ್, ಗಣೇಶ್ ಹೀಗೆ ಎಲ್ಲರಲ್ಲೂ ನನ್ನ ತಮ್ಮನನ್ನೇ ಕಾಣುತ್ತೇನೆ’’ ಎಂದಿದ್ದಾರೆ. ಮುಂದುವರೆದು ಮಾತನಾಡಿದ ಅವರು, ‘‘ವಿಶಾಲ್​ಗೆ ಹೇಳುತ್ತಿದ್ದೆ, ನಿಮ್ಮನ್ನು ನೋಡಿದರೆ ನನ್ನ ತಮ್ಮನನ್ನು ನೋಡಿದ ಹಾಗೆಯೇ ಆಗುತ್ತದೆ ಅಂತ. ಅದನ್ನು ಅಪ್ಪು ಬಳಿಯೂ ಹೇಳಿದ್ದೆ’’ ಎಂದು ಶಿವರಾಜ್ ಕುಮಾರ್ ನುಡಿದಿದ್ದಾರೆ.‌

‘‘ಕಷ್ಟದ ಸಮಯದಲ್ಲಿ ಎಲ್ಲರೂ ಬಂದು ನಾವಿದ್ದೇವೆ ಎಂದಾಗ ಮನಸ್ಸಿಗೆ ನೆಮ್ಮದಿಯಾಗುತ್ತದೆ. ಅಷ್ಟೊಂದು ಪ್ರೀತಿಯನ್ನು ಅಪ್ಪು ಗಳಿಸಿದ್ದಾನೆ’’ ಎಂದು ಶಿವರಾಜ್‌ಕುಮಾರ್ ನುಡಿದಿದ್ದಾರೆ. ಪುನೀತ್ ಕುರಿತು ಮಾತನಾಡುತ್ತಾ, ಕಾರ್ಯಕ್ರಮದಲ್ಲಿ ಶಿವಣ್ಣ ಭಾವುಕರಾದರು.

ಇದನ್ನೂ ಓದಿ:

ಪುನೀತ್​ ತೋರಿದ್ದ ಪ್ರೀತಿ-ಕಾಳಜಿ ನೆನೆದು ನುಡಿ ನಮನ ಸಲ್ಲಿಸಿದ ‘ಶಕ್ತಿಧಾಮ’ ಮಕ್ಕಳು

‘ನನ್ನ ತಮ್ಮನಿಗೆ ನನ್ನದೇ ದೃಷ್ಟಿ ಬಿತ್ತೇನೋ ಅನಿಸುತ್ತಿದೆ’; ‘ಪುನೀತ ನಮನ’ದಲ್ಲಿ ಅಳುತ್ತಲೇ ಮಾತನಾಡಿದ ಶಿವಣ್ಣ

Follow us
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಯಾಕೆ ಮನವರಿಕೆ ಮಾಡುತ್ತಿಲ್ಲ?ಮಧು ಬಂಗಾರಪ್ಪ
ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಯಾಕೆ ಮನವರಿಕೆ ಮಾಡುತ್ತಿಲ್ಲ?ಮಧು ಬಂಗಾರಪ್ಪ
ಕಾವೇರಿ ವಿವಾದವನ್ನು ಕೋರ್ಟ್ ಹೊರಗಡೆ ಬಗೆಹರಿಸಿಕೊಳ್ಳಲಾಗದು: ತೇಜಸ್ವೀ ಸೂರ್ಯ
ಕಾವೇರಿ ವಿವಾದವನ್ನು ಕೋರ್ಟ್ ಹೊರಗಡೆ ಬಗೆಹರಿಸಿಕೊಳ್ಳಲಾಗದು: ತೇಜಸ್ವೀ ಸೂರ್ಯ