AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಮಾವತಿ ನದಿಯಲ್ಲಿ ಮುಳುಗಿದ ಶಿವನ ದೇವಾಲಯ!

[lazy-load-videos-and-sticky-control id=”tHmW43tc42g”] ಹಾಸನ ಜಿಲ್ಲೆಯಲ್ಲಿ ಮೂರು ದಿನಗಳಿಂದ ವರುಣನ ಆರ್ಭಟ ಮುಂದುವರಿದಿದೆ. ಭಾರಿ ಮಳೆಯಿಂದಾಗಿ ಹೇಮಾವತಿ ನದಿ ಉಕ್ಕಿ ಹರಿಯುತ್ತಿದೆ. ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆಯಾಗುತ್ತಿರೋ ಹಿನ್ನೆಲೆ ನದಿಯಲ್ಲಿ ಹೆಚ್ಚಿದ ನೀರಿನ ಹರಿವು ಹೆಚ್ಚಾಗಿದೆ. ಹೇಮಾವತಿ ನದಿ ತೀರದ ಪ್ರದೇಶ ಜಲಾವೃತವಾಗುವ ಆತಂಕ ಎದುರಾಗಿದೆ. ಉಕ್ಕಿ ಹರಿಯುತ್ತಿರೋ ಹೇಮಾವತಿ ನದಿಯಲ್ಲಿ ಶಿವ ದೇವಾಲಯ ಮುಳುಗಿದೆ. ಸಕಲೇಶಪುರದ ಹೊಳೆ ಮಲ್ಲೇಶ್ವರ ದೇವಾಲಯ ಸದ್ಯಕ್ಕೆ ಜಲಾವೃತವಾಗಿದೆ.

ಹೇಮಾವತಿ ನದಿಯಲ್ಲಿ ಮುಳುಗಿದ ಶಿವನ ದೇವಾಲಯ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 06, 2020 | 4:39 PM

Share

[lazy-load-videos-and-sticky-control id=”tHmW43tc42g”]

ಹಾಸನ ಜಿಲ್ಲೆಯಲ್ಲಿ ಮೂರು ದಿನಗಳಿಂದ ವರುಣನ ಆರ್ಭಟ ಮುಂದುವರಿದಿದೆ. ಭಾರಿ ಮಳೆಯಿಂದಾಗಿ ಹೇಮಾವತಿ ನದಿ ಉಕ್ಕಿ ಹರಿಯುತ್ತಿದೆ. ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆಯಾಗುತ್ತಿರೋ ಹಿನ್ನೆಲೆ ನದಿಯಲ್ಲಿ ಹೆಚ್ಚಿದ ನೀರಿನ ಹರಿವು ಹೆಚ್ಚಾಗಿದೆ. ಹೇಮಾವತಿ ನದಿ ತೀರದ ಪ್ರದೇಶ ಜಲಾವೃತವಾಗುವ ಆತಂಕ ಎದುರಾಗಿದೆ.

ಉಕ್ಕಿ ಹರಿಯುತ್ತಿರೋ ಹೇಮಾವತಿ ನದಿಯಲ್ಲಿ ಶಿವ ದೇವಾಲಯ ಮುಳುಗಿದೆ. ಸಕಲೇಶಪುರದ ಹೊಳೆ ಮಲ್ಲೇಶ್ವರ ದೇವಾಲಯ ಸದ್ಯಕ್ಕೆ ಜಲಾವೃತವಾಗಿದೆ.

Published On - 1:25 pm, Thu, 6 August 20

Follow Us
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಸಕಲೇಶಪುರದ ಆನೆಮಹಲ್ ಬಳಿ ಭೂಕುಸಿತದ ಆತಂಕ
ಸಕಲೇಶಪುರದ ಆನೆಮಹಲ್ ಬಳಿ ಭೂಕುಸಿತದ ಆತಂಕ
ಪಾತಾಳ ಕಂಡ ಟೊಮ್ಯಾಟೋ ಬೆಲೆ: ರಸ್ತೆ ಬದಿ ತಂದು ಬೆಳೆ ಸುರಿದ ರೈತರು
ಪಾತಾಳ ಕಂಡ ಟೊಮ್ಯಾಟೋ ಬೆಲೆ: ರಸ್ತೆ ಬದಿ ತಂದು ಬೆಳೆ ಸುರಿದ ರೈತರು
ಮಳೆ ವಿಚಾರವಾಗಿ ಪ್ರಧಾನಿ ಮೋದಿ ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ: ಸಿಎಂ
ಮಳೆ ವಿಚಾರವಾಗಿ ಪ್ರಧಾನಿ ಮೋದಿ ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ: ಸಿಎಂ
ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ; ವಿಡಿಯೋ ವೈರಲ್
ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ; ವಿಡಿಯೋ ವೈರಲ್
ಇರಾನ್​ನ ಬುಶೆಹರ್ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ಅಮೆರಿಕ ದಾಳಿ
ಇರಾನ್​ನ ಬುಶೆಹರ್ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ಅಮೆರಿಕ ದಾಳಿ
RSS ವಿರುದ್ಧ ಮಾತಾಡಿದ್ರೆ ಕಾಂಗ್ರೆಸ್​​ನಲ್ಲಿ ಬಡ್ತಿ: ಯತ್ನಾಳ್​​ ಆರೋಪ
RSS ವಿರುದ್ಧ ಮಾತಾಡಿದ್ರೆ ಕಾಂಗ್ರೆಸ್​​ನಲ್ಲಿ ಬಡ್ತಿ: ಯತ್ನಾಳ್​​ ಆರೋಪ
ಫುಟ್​ಪಾತ್​ ತೆರವು ಬೆನ್ನಲ್ಲೇ ವಾಹನ ಟೋಯಿಂಗ್ ಬಗ್ಗೆ ಕೃಷ್ಣಬೈರೇಗೌಡ ಸುಳಿವು
ಫುಟ್​ಪಾತ್​ ತೆರವು ಬೆನ್ನಲ್ಲೇ ವಾಹನ ಟೋಯಿಂಗ್ ಬಗ್ಗೆ ಕೃಷ್ಣಬೈರೇಗೌಡ ಸುಳಿವು
ನೈಸ್‌ ರೋಡ್ ಸಮೀಪ ಚಿರತೆ ಪ್ರತ್ಯಕ್ಷ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ನೈಸ್‌ ರೋಡ್ ಸಮೀಪ ಚಿರತೆ ಪ್ರತ್ಯಕ್ಷ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
‘ನೀನು ಹೀರೋನೆ ಅಲ್ಲ’, ಎಂದು ನನಗೆ ಹೇಳಿದ್ದಾರೆ’: ಸತೀಶ್ ನೀನಾಸಂ
‘ನೀನು ಹೀರೋನೆ ಅಲ್ಲ’, ಎಂದು ನನಗೆ ಹೇಳಿದ್ದಾರೆ’: ಸತೀಶ್ ನೀನಾಸಂ