ಹೇಮಾವತಿ ನದಿಯಲ್ಲಿ ಮುಳುಗಿದ ಶಿವನ ದೇವಾಲಯ!

[lazy-load-videos-and-sticky-control id=”tHmW43tc42g”] ಹಾಸನ ಜಿಲ್ಲೆಯಲ್ಲಿ ಮೂರು ದಿನಗಳಿಂದ ವರುಣನ ಆರ್ಭಟ ಮುಂದುವರಿದಿದೆ. ಭಾರಿ ಮಳೆಯಿಂದಾಗಿ ಹೇಮಾವತಿ ನದಿ ಉಕ್ಕಿ ಹರಿಯುತ್ತಿದೆ. ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆಯಾಗುತ್ತಿರೋ ಹಿನ್ನೆಲೆ ನದಿಯಲ್ಲಿ ಹೆಚ್ಚಿದ ನೀರಿನ ಹರಿವು ಹೆಚ್ಚಾಗಿದೆ. ಹೇಮಾವತಿ ನದಿ ತೀರದ ಪ್ರದೇಶ ಜಲಾವೃತವಾಗುವ ಆತಂಕ ಎದುರಾಗಿದೆ. ಉಕ್ಕಿ ಹರಿಯುತ್ತಿರೋ ಹೇಮಾವತಿ ನದಿಯಲ್ಲಿ ಶಿವ ದೇವಾಲಯ ಮುಳುಗಿದೆ. ಸಕಲೇಶಪುರದ ಹೊಳೆ ಮಲ್ಲೇಶ್ವರ ದೇವಾಲಯ ಸದ್ಯಕ್ಕೆ ಜಲಾವೃತವಾಗಿದೆ.

ಹೇಮಾವತಿ ನದಿಯಲ್ಲಿ ಮುಳುಗಿದ ಶಿವನ ದೇವಾಲಯ!

Updated on: Aug 06, 2020 | 4:39 PM

[lazy-load-videos-and-sticky-control id=”tHmW43tc42g”]

ಹಾಸನ ಜಿಲ್ಲೆಯಲ್ಲಿ ಮೂರು ದಿನಗಳಿಂದ ವರುಣನ ಆರ್ಭಟ ಮುಂದುವರಿದಿದೆ. ಭಾರಿ ಮಳೆಯಿಂದಾಗಿ ಹೇಮಾವತಿ ನದಿ ಉಕ್ಕಿ ಹರಿಯುತ್ತಿದೆ. ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆಯಾಗುತ್ತಿರೋ ಹಿನ್ನೆಲೆ ನದಿಯಲ್ಲಿ ಹೆಚ್ಚಿದ ನೀರಿನ ಹರಿವು ಹೆಚ್ಚಾಗಿದೆ. ಹೇಮಾವತಿ ನದಿ ತೀರದ ಪ್ರದೇಶ ಜಲಾವೃತವಾಗುವ ಆತಂಕ ಎದುರಾಗಿದೆ.

ಉಕ್ಕಿ ಹರಿಯುತ್ತಿರೋ ಹೇಮಾವತಿ ನದಿಯಲ್ಲಿ ಶಿವ ದೇವಾಲಯ ಮುಳುಗಿದೆ. ಸಕಲೇಶಪುರದ ಹೊಳೆ ಮಲ್ಲೇಶ್ವರ ದೇವಾಲಯ ಸದ್ಯಕ್ಕೆ ಜಲಾವೃತವಾಗಿದೆ.

Published On - 1:25 pm, Thu, 6 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us