ಶಿವಾಜಿನಗರ ಹಲ್ಲೆ ಪ್ರಕರಣ: ‘ನಾವು ಮಾಡಿದ್ದು ತಪ್ಪು’ ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ವಾಜಿನಗರದಲ್ಲಿ ಜಿಬಿಎ ವತಿಯಿಂದ ಮಂಗಳವಾರ ನಡೆದ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಸಿಬ್ಬಂದಿ ಮೇಲೆ ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಹಲ್ಲೆ ನಡೆಸಲಾಗಿತ್ತು. ಈ ಬಗ್ಗೆ ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಮಾತನಾಡಿ, ಇವರು ಜೀವನೋಪಾಯಕ್ಕಾಗಿ ಕಷ್ಟಪಟ್ಟು ದುಡಿಯುವ ಬಡಜನರಲ್ಲ. ಇವರು ಸಮಾಜಘಾತುಕ ಶಕ್ತಿಗಳು ಎಂದು ಕಿಡಿಕಾರಿದ್ದರು. ಇದೀಗ ಬೆಂಗಳೂರು ಪೊಲೀಸರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹಂಚಿಕೊಂಡಿದ್ದು, ಈ ವೀಡಿಯೋದಲ್ಲಿ ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು. ನಾವು ಮಾಡಿದ್ದು ತಪ್ಪು ಎಂದು ಆರೋಪಿಗಳು ಕೈ ಮುಗಿದು ಬೇಡಿಕೊಂಡಿದ್ದಾರೆ.
ಬೆಂಗಳೂರು, ಜುಲೈ 22: ಶಿವಾಜಿನಗರದಲ್ಲಿ ಜಿಬಿಎ ವತಿಯಿಂದ ಮಂಗಳವಾರ ನಡೆದ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಸಿಬ್ಬಂದಿ ಮೇಲೆ ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಹಲ್ಲೆ ನಡೆಸಲಾಗಿತ್ತು. ಈ ಬಗ್ಗೆ ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಮಾತನಾಡಿ, ಇವರು ಜೀವನೋಪಾಯಕ್ಕಾಗಿ ಕಷ್ಟಪಟ್ಟು ದುಡಿಯುವ ಬಡಜನರಲ್ಲ. ಇವರು ಸಮಾಜಘಾತುಕ ಶಕ್ತಿಗಳು ಎಂದು ಕಿಡಿಕಾರಿದ್ದರು. ಇದೀಗ ಬೆಂಗಳೂರು ಪೊಲೀಸರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹಂಚಿಕೊಂಡಿದ್ದು, ಈ ವೀಡಿಯೋದಲ್ಲಿ ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು. ನಾವು ಮಾಡಿದ್ದು ತಪ್ಪು ಎಂದು ಆರೋಪಿಗಳು ಕೈ ಮುಗಿದು ಬೇಡಿಕೊಂಡಿದ್ದಾರೆ.
(Video Source: Bengaluru Police)
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Jul 22, 2026 10:36 AM
Follow Us
Latest Videos

