ರಾಮನಗರದಲ್ಲಿ ಕಾರ್ಯಕರ್ತರ ಮುಂದೆ ನಾನೇ ಮುಂದಿನ ಮುಖ್ಯಮಂತ್ರಿ ಎಂದರು ಶಿವಕುಮಾರ
ಕೆಲ ಸಾರ್ವಜನಿಕ ಸಮಾರಂಭಗಳಲ್ಲಿ ಶಿವಕುಮಾರ ತಾವು ಮುಖ್ಯಮಂತ್ರಿ ಅಭ್ಯರ್ಥಿ ಅಂತ ಹೇಳುತ್ತಿದ್ದರೆ ಸಿದ್ದರಾಮಯ್ಯ ಅದೇ ಮಾತನ್ನು ತಮ್ಮ ಬೆಂಬಲಿಗರ ಮೂಲಕ ಹೇಳಿಸುತ್ತಿದ್ದಾರೆ.
ರಾಮನಗರ: ಒಂದು ವೇಳೆ ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದರೆ, ಮುಖ್ಯಮಂತ್ರಿ ಯಾರೆನ್ನುವುದು ಈಗ ವಿವಾದದ ರೂಪ ತಳೆಯಲಾರಂಭಿಸಿದೆ. ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ (DK Shivakumar) ನಡುವಿನ ಶೀತಲ ಸಮರ ಈಗ ಬಹಿರಂಗವಾಗಿ ನಡೆಯುತ್ತಿದೆ. ಕೆಲ ಸಾರ್ವಜನಿಕ ಸಮಾರಂಭಗಳಲ್ಲಿ ಶಿವಕುಮಾರ ತಾವು ಮುಖ್ಯಮಂತ್ರಿ ಅಭ್ಯರ್ಥಿ ಅಂತ ಹೇಳುತ್ತಿದ್ದರೆ ಸಿದ್ದರಾಮಯ್ಯ ಅದೇ ಮಾತನ್ನು ತಮ್ಮ ಬೆಂಬಲಿಗರ ಮೂಲಕ ಹೇಳಿಸುತ್ತಿದ್ದಾರೆ. ರಾಮನಗರದಲ್ಲಿ ಶನಿವಾರ ಕಾರ್ಯಕರ್ತರನ್ನು ಭೇಟಿ ಮಾಡುವಾಗ ಶಿವಕುಮಾರ ನೀವೆಲ್ಲ ಜೊತೆಗಿದ್ದರೆ ಇದ್ದರೆ ನಾನೇ ಸಿಎಂ ಎಂದಿದ್ದಾರೆ.
Follow Us
Latest Videos
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ

